ದೇವರೇ ಮಕ್ಕಳನ್ನು ಕೊಡೋವಾಗ ಬೇಡ ಅನ್ನೋಕೆ ನಾವ್ಯಾರು!


Team Udayavani, Jun 11, 2017, 11:15 AM IST

Gulzar-Khan.jpg

ಲಾಹೋರ್‌: “ದೇವರೇ ಮಕ್ಕಳನ್ನು ಕರುಣಿಸುತ್ತಿದ್ದಾನೆ. ಅವರನ್ನು ಹುಟ್ಟಿಸುವವನೂ ಅವನೇ. ಅವರಿಗೆ ಅನ್ನ ನೀರು ನೀಡುವವನು ಕೂಡ ಅವನೇ. ಎಲ್ಲವನ್ನೂ ಭಗವಂತನೇ ಮಾಡುತ್ತಿರುವಾಗ ಮಕ್ಕಳನ್ನು ಹುಟ್ಟಿಸುವುದಿಲ್ಲ ಎನ್ನಲು ನಾವ್ಯಾರು?’ 

ಇದು 36 ಮಕ್ಕಳ ತಂದೆ, 57ರ ಹರೆಯದ ಗುಲ್ಜಾರ್‌ ಖಾನ್‌ ಅವರ ಮಾತು. “ದೇವರು ಕೊಡುತ್ತಿದ್ದಾನೆ’ ಎಂದು ಬಿಡುವಿಲ್ಲದಂತೆ ಮಕ್ಕಳ ಹುಟ್ಟಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಖಾನ್‌ ಸಾಹೇಬರಿಗೆ ಮೂವರು ಪತ್ನಿಯರಿದ್ದಾರೆ. ಗುಲ್ಜಾರ್‌ ಖಾನ್‌ರನ್ನು ಕಂಡು ಪ್ರೇರಿತರಾದ ಅವರ ಸೋದರ ಮಸ್ತಾನ್‌ ಖಾನ್‌ ವಾಜಿರ್‌ ಕೂಡ 22 ಮಕ್ಕಳ ತಂದೆಯಾಗಿದ್ದಾರೆ. ಅಣ್ಣನಂತೆಯೇ ನಾನ್‌ಸ್ಟಾಪ್‌ ಮಕ್ಕಳ ಉತ್ಪಾದನೆಯಲ್ಲಿ ತೊಡಗಿ ವಂಶೋದ್ಧಾರ ಮಾಡುವ ಗುರಿ ಹೊಂದಿದ್ದಾರೆ.

ಪಾಕಿಸ್ಥಾನದ ಬನ್ನು ಎಂಬ ಬುಡಕಟ್ಟು ಜಿಲ್ಲೆಯಲ್ಲಿ ವಾಸವಿರುವ ಗುಲ್ಜಾರ್‌ ಖಾನ್‌, ಮಕ್ಕಳನ್ನು ಹುಟ್ಟಿಸುವ ವಿಚಾರದಲ್ಲಿ ಇಡೀ ಪ್ರಾಂತ್ಯಕ್ಕೇ ಪ್ರೇರಣೆಯಾಗಿದ್ದಾರೆ. ಇವರನ್ನು ಕಂಡ ಜಿಲ್ಲೆಯ ಹಲವು ಗಂಡಸರು ಮೂರು, ನಾಲ್ಕು ಮದುವೆ ಮಾಡಿಕೊಂಡು, ಈಗಾಗಲೇ 15ರಿಂದ 20 ಮಕ್ಕಳನ್ನು ಹುಟ್ಟಿಸಿರುವ ಸಾಧನೆ ಮಾಡಿದ್ದಾರೆ. ಇನ್ನು ಉತ್ತರ ವಾಝಿರಿಸ್ಥಾನ್‌ ಬುಡಕಟ್ಟು ಜಿಲ್ಲೆಯ ಜಾನ್‌ ಮೊಹಮ್ಮದ್‌ ಎಂಬವರಿಗೆ 38 ಮಕ್ಕಳಿದ್ದಾರೆ. ಈ ಸಾಧನೆಯಿಂದಾಗಿ ಇಡೀ ಜಿಲ್ಲೆಯಲ್ಲಿ ಇವರಿಗೆ ಸೆಲೆಬ್ರಿಟಿ ಸ್ಥಾನಮಾನ ಲಭ್ಯವಾಗಿದೆ.

ಇವರಿಗೆ 100 ಮಕ್ಕಳ ತಂದೆಯಾಗುವ ಗುರಿ ಇದೆ. ಆದರೆ ಈ ಉದ್ದೇಶ ಈಡೇರಿಸಲು ನಾಲ್ಕನೇ ಪತ್ನಿಯಾಗಿ ಇವರನ್ನು ವರಿಸಲು ಯಾವ ಮಹಿಳೆಯೂ ಮುಂದೆ ಬರುತ್ತಿಲ್ಲ. ಅಂದಹಾಗೆ ಜಾನ್‌ ಅವರ ವಯಸ್ಸು ಬರೀ 70 ವರ್ಷ!

ಈ ಎಲ್ಲರೂ ಎಲೆಮರೆ ಕಾಯಿಗಳಂತೆ ಇಷ್ಟೊಂದು ದೊಡ್ಡ ಮಟ್ಟದ ಸಾಧನೆ ಮಾಡಿ, ಪಾಕಿಸ್ಥಾನದ ಜನಸಂಖ್ಯೆ ಹೆಚ್ಚಿಸುವಲ್ಲಿ ಮಹೋನ್ನತ ಕೊಡುಗೆ ನೀಡುತ್ತಿದ್ದರು. ಆದರೆ 19 ವರ್ಷಗಳ ನಂತರ ಪಾಕಿಸ್ಥಾನದಲ್ಲಿ ನಡೆದ ಜನಗಣತಿ ವೇಳೆ ಇವರೆಲ್ಲರ ಸಾಧನೆ ಬೆಳಕಿಗೆ ಬಂದಿದೆ. 1998ರ ಗಣತಿ ವೇಳೆ 135 ದಶಲಕ್ಷವಿದ್ದ ಜನಸಂಖ್ಯೆ ಈಗ 200 ದಶಲಕ್ಷಕ್ಕೇರಿರಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.