ತಾಳ್ಮೆಯ ದಿನಗಳು ಮುಗಿದಿವೆ : ಉತ್ತರ ಕೋರಿಯಾಕ್ಕೆ ಟ್ರಂಪ್‌ ವಾರ್ನಿಂಗ್


Team Udayavani, Jul 1, 2017, 12:10 PM IST

Donald-Trumph-600.jpg

 ವಾಷಿಂಗ್ಟನ್‌: ಉತ್ತರಕೋರಿಯಾದ ಪರಮಾಣು ಬಾಂಬ್‌ ಸವಾಲಿನ ಕುರಿತಾಗಿ ಕೆಂಡಾಮಂಡಲವಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಮ್ಮ ತಾಳ್ಮೆ ಯ ದಿನಗಳು ಮುಗಿದು ಹೋಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಶುಕ್ರವಾರ ದಕ್ಷಿಣ ಕೋರಿಯಾ ಅಧ್ಯಕ್ಷ  ಮೂನ್‌ ಜೆ ಇ ಅವರೊಂದಿಗೆ ಮಾತುಕತೆ ನಡಸಿದ ಬಳಿಕ ಈ ಖಾರವಾದ ಹೇಳಿಕೆ ನೀಡಿದ್ದಾರೆ. 

ಉತ್ತರಕೋರಿಯಾ ನಾಯಕತ್ವಕ್ಕೆ ಮನುಷ್ಯ ಜೀವದ ಬಗ್ಗೆ ಗೌರವವಿಲ್ಲ. ಅವರಿಗೆ ತನ್ನ ನಾಗರಿಕರು ಮತ್ತು ಸುತ್ತಲಿನ ನಾಗರಿಕರ ರಕ್ಷಣೆಯ ಬಗ್ಗೆ ಜವಾಬ್ದಾರಿಯೇ ಇಲ್ಲ. ಇದನ್ನು ಪದೇ ಪದೇ ಸಾಬೀತು ಪಡಿಸಿದೆ. ಉತ್ತರಕೋರಿಯಾದೊಂದಿಗಿನ ಆಯಕಟ್ಟಿನ ತಾಳ್ಮೆಯ ದಿನಗಳು ಮುಗಿದುಹೋಗಿದ್ದು , ಹಲವು ವರ್ಷಗಳಿಂದ ಇದು ವಿಫ‌ಲವಾಗುತ್ತಾ ಬಂದಿದೆ.ನಿಜವಾಗಿಯೂ ತಾಳ್ಮೆಯ ದಿನಗಳು ಮುಗಿದುಹೋಗಿವೆ ಎಂದು ಎಚ್ಚರಿಕೆ ರವಾನಿಸಿದ್ದಾರೆ.  

ಉತ್ತರಕೋರಿಯಾದ ಸವಾಲಿನ ಕುರಿತಾಗಿ ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳ ರಕ್ಷಣೆಗಾಗಿ  ಟ್ರಂಪ್‌ ದಕ್ಷಿಣ ಕೋರಿಯಾ ಮತ್ತು ಜಪಾನ್‌ನೊಂದಿಗೆ ಮಾತುಕತೆ ನಡೆಸಿದ್ದಾರೆ. ನಮ್ಮ ಮುಖ್ಯ ಉದ್ದೇಶ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ. ಅಮೆರಿಕ ಯಾವತ್ತೂ ತನ್ನನ್ನು ತಾನು ರಕ್ಷಿಸಿಕೊಳ್ಳುವಲ್ಲಿ ಶಕ್ತವಾಗಿದೆ ಎಂದಿದ್ದಾರೆ. 

ಉತ್ತರ ಕೋರಿಯಾ ಮತ್ತು ದಕ್ಷಿಣ ಕೋರಿಯಾ ನಡುವೆ ಯುದ್ಧ ಸದೃಶ ವಾತಾವರಣವಿದ್ದು, ಪರಮಾಣು ಪರೀಕ್ಷೆಯನ್ನು ವಿಶ್ವಕ್ಕೆ ಸವಾಲೊಡ್ಡಿ ಉತ್ತರಕೋರಿಯಾ ನಡೆಸಿತ್ತು ಇದು ಅಮೆರಿಕಾವನ್ನು ಕೆರಳಿಸಿತ್ತು. 

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.