ಒತ್ತಾಯದ ಮತಾಂತರದಿಂದ ಪಾಕ್ನ ಹಿಂದೂಗಳನ್ನು ರಕ್ಷಿಸಿ
Team Udayavani, Jul 21, 2017, 5:00 AM IST
ಇಸ್ಲಾಮಾಬಾದ್: ಒತ್ತಾಯಪೂರ್ವಕ ಮತಾಂ ತರದಿಂದ ತತ್ತರಿಸಿರುವ ಪಾಕಿಸ್ಥಾನದ ಹಿಂದೂಗಳ ರಕ್ಷಣೆಗೆ ಮುಂದಾಗುವಂತೆ ಅಲ್ಲಿನ ಪ್ರಮುಖ ದಿನಪತ್ರಿಕೆ “ಡಾನ್’ ಪಾಕ್ ಸರಕಾರವನ್ನು ಕೋರಿದೆ.
“ದೇಶದಲ್ಲಿ ಹಿಂದೂ ಹಾಗೂ ಮುಸ್ಲಿಮರು ಒಟ್ಟಾಗಿ ನೆಲೆಸಿರುವಲ್ಲಿ ಶಾಂತಿ, ಸುವ್ಯವಸ್ಥೆ ಇದೆ. ಆದರೆ ಇತ್ತೀಚೆಗೆ ಹಿಂದೂಗಳನ್ನು ಒತ್ತಾಯಪೂರ್ವಕವಾಗಿ ಇಸ್ಲಾಂಗೆ ಮತಾಂತರಿಸುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ಎರಡೂ ಸಮುದಾಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆ ಬಂದಿದೆ’ ಎಂದು ಡಾನ್ ಸಂಪಾದಕೀಯದಲ್ಲಿ ಹೇಳಿದೆ. ಮತಾಂತರಿಸುವ ಕುರಿತು ತನಿಖಾ ವರದಿ ಪ್ರಕಟಿಸಿರುವ ಡಾನ್, “ದೇಶದ ಮುಲ್ಲಾಗಳು ಇಂಥ ಅಕ್ರಮ ಮತಾಂತರ ದಲ್ಲಿ ತೊಡಗಿದ್ದು, ಥಾರ್ ಪ್ರಾಂತ್ಯದ ಆರ್ಥಿಕವಾಗಿ ಹಿಂದುಳಿದವರೇ ಇವರ ಗುರಿ. ಇನ್ನೊಂದೆಡೆ ಹಿಂದೂ ಬಾಲಕಿಯರು, ಯುವತಿಯರನ್ನು ಮತಾಂತರಿಸಿ, ನಿರಂತರ ವಾಗಿ ನಡೆಯುತ್ತಿರುವ ಅಪಹರಣ, ಅತ್ಯಾಚಾರವನ್ನು ಕಾನೂನುಬದ್ಧಗೊಳಿಸುವ ಯತ್ನ ನಡೆಯುತ್ತಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ