ರಾತ್ರೋರಾತ್ರಿ ಸೇನಾ ದಂಗೆ: ಜಿಂಬಾಬ್ವೆ ತಲ್ಲಣ


Team Udayavani, Nov 16, 2017, 11:55 AM IST

Zimbabwe-Robert-Mugabe.jpg

ಹರಾರೆ: ಜಿಂಬಾಬ್ವೆಯಲ್ಲಿ ರಾತ್ರೋರಾತ್ರಿ ಸೇನಾ ಕ್ಷಿಪ್ರ ಕ್ರಾಂತಿ ನಡೆದಿದ್ದು, ಹಲವು ದಶಕಗಳಿಂದಲೂ ಅಧಿಕಾರ ಅನುಭವಿಸುತ್ತಿದ್ದ ರಾಬರ್ಟ್‌ ಮುಗಾಬೆಯನ್ನು ಸೇನೆ ಗೃಹ ಬಂಧನದಲ್ಲಿರಿಸಿದೆ.

ಸಂಸತ್‌ ಭವನದ ರಸ್ತೆ ಗಳನ್ನು ಮುಚ್ಚಿರುವ ಸೇನಾಪಡೆ, ಮಂಗಳವಾರ ತಡರಾತ್ರಿ ಟಿವಿಯಲ್ಲಿ ಈ ಸುದ್ದಿ ಬಿತ್ತರಿಸಿದೆ. ಆದರೆ ಅಧ್ಯಕ್ಷ ಮುಗಾಬೆ ಸುರಕ್ಷಿತವಾಗಿದ್ದಾರೆ. ಅವರ ಸುತ್ತಲಿರುವ ಅಪರಾಧಿಗಳಷ್ಟೇ ನಮ್ಮ ಟಾರ್ಗೆಟ್‌.  ಅಧಿಕಾರವನ್ನು ಸೇನೆ ವಶಪಡಿಸಿ ಕೊಂಡಿಲ್ಲ ಎಂದು ಸೇನೆಯ ಮೇಜರ್‌ ಸಿಬುಸಿಸೊ ಮೊಯೊ ಹೇಳಿದ್ದಾರೆ.

ಸೇನೆ ವರ್ಸಸ್‌ ಸರ್ಕಾರ: 1980ರಲ್ಲಿ ಇಂಗ್ಲೆಂಡ್‌ ದೇಶವನ್ನು ಸ್ವತಂತ್ರಗೊಳಿಸಿದಾಗಿ ನಿಂದಲೂ ಅಧಿಕಾರ ಅನುಭವಿಸುತ್ತಿರುವ 93 ವರ್ಷದ ಮುಗಾಬೆಗೆ ಇದು ಸವಾಲಿನ ಸನ್ನಿ ವೇಶ. ಕೆಲವು ದಿನಗಳಿಂದ ಸೇನೆ ಮತ್ತು ಆಡಳಿತದ ಮಧ್ಯೆ ತಿಕ್ಕಾಟ ತೀವ್ರವಾಗಿತ್ತು. ಉಪಾ ಧ್ಯಕ್ಷ ಎಮ್ಮರ್ಸ್‌ ನಂಗಾಗ್ವಾರನ್ನು ಮುಗಾಬೆ ಅಮಾನತು ಮಾಡಿದಾಗ, ಸೇನಾ ಮುಖ್ಯಸ್ಥ ಕಾನ್‌ಸ್ಟಾಂಟಿನೋ ಚಿವೆಂಗಾ ಬಹಿರಂಗವಾ ಗಿಯೇ ಟೀಕಿಸಿದ್ದರು. ನಂಗಾಗ್ವಾ ಸೇನಾ ವಲಯದಲ್ಲಿ ಜನಪ್ರಿಯವಾಗಿದ್ದು, ಹಿಂದೊಮ್ಮೆ ಮುಗಾಬೆಯ ಆಪ್ತ ಬಳಗದಲ್ಲಿದ್ದವರು.

ಮುಗಾಬೆ ಪತ್ನಿ ಜತೆ ಸೇನೆ ಸಂಘರ್ಷ: ನಂಗಾ ಗ್ವಾರನ್ನು ಅಮಾನತು ಮಾಡಿ, ತನ್ನ ಪತ್ನಿ, 52 ವರ್ಷದ ಗ್ರೇಸ್‌ರನ್ನು ಮುಂದಿನ ಅಧ್ಯಕ್ಷೆ ಯ ನ್ನಾಗಿಸುವ ಬಯಕೆಯನ್ನು ಮುಗಾಬೆ ವ್ಯಕ್ತಪಡಿಸಿದಾಗಲೇ ಸರ್ಕಾರ ಮತ್ತು ಸೇನೆ ಮಧ್ಯೆ ತಿಕ್ಕಾಟ ತಾರಕಕ್ಕೇರಿತ್ತು. ಸೇನೆಗೆ ಕುಮ್ಮಕ್ಕು ನೀಡಿದ್ದು ಕೂಡ ನಂಗಾಗ್ವಾ ಎನ್ನಲಾಗುತ್ತಿದ್ದು, ಇದು ಮುಗಾಬೆ ವಿರುದ್ಧದ ಸೇನಾ ಕಾರ್ಯಾ ಚರಣೆ ಎಂಬುದಕ್ಕಿಂತ ಹೆಚ್ಚಾಗಿ ಮುಗಾಬೆ ಪತ್ನಿ ಗ್ರೇಸ್‌ ಮತ್ತು ಸೇನೆ ನಡುವಿನ ಸಂಘರ್ಷ.

ನಿಷೇಧಾಜ್ಞೆ: ಹಲವು ದೇಶಗಳು ಈಗಾಗಲೇ ಜಿಂಬಾಬ್ವೆಯಲ್ಲಿರುವ ನಾಗರಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಇನ್ನೊಂದೆಡೆ ವಿಶ್ವಸಂಸ್ಥೆ, ದಕ್ಷಿಣ ಆಫ್ರಿಕಾ ಕೂಡ ತನ್ನ ರಾಯಭಾರಿಗಳನ್ನು ಜಿಂಬಾಬ್ವೆಗೆ ಕಳುಹಿಸಿದೆ. ಅಮೆರಿಕ ರಾಯ ಭಾರ ಕಚೇರಿಯನ್ನು ಮುಚ್ಚಿದ್ದು, ತನ್ನ ನಾಗರಿ ಕರನ್ನು ಸ್ವದೇಶಕ್ಕೆ ವಾಪಸಾಗುವಂತೆ ಸೂಚಿಸಿದೆ.

ನುಂಗಾಗ್ವಾ ಅಧಿಕಾರಕ್ಕೆ?

ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಗ್ರೇಸ್‌ ನಮೀಬಿಯಾಗೆ ತೆರಳಿದ್ದು, ನುಂಗಾಗ್ವಾ ಸ್ವದೇಶಕ್ಕೆ ವಾಪಸಾಗುವ ಸಾಧ್ಯತೆಯಿದೆ. ಕೆಲವು ವಾರಗಳ ಹಿಂದೆ ಅಮಾನತಾದಾಗ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.