ಕುಖ್ಯಾತ ಸರಣಿ ಹಂತಕ, ಕಲ್ಟ್ ಲೀಡರ್‌ ಮ್ಯಾನ್‌ಸನ್‌ ಇನಿಲ್ಲ


Team Udayavani, Nov 20, 2017, 4:41 PM IST

Charles Manson-700.jpg

ವಾಷಿಂಗ್ಟನ್‌ : ತನ್ನ ಯುವ ಹಿಂಬಾಲಕರನ್ನು ಮುಂದಿಟ್ಟುಕೊಂಡು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ 1960ರ ದಶಕದ ಕೊನೆಯಲ್ಲಿ ಸರಣಿ ಹತ್ಯೆಗಳನ್ನು ನಡೆಸಿ ಜನ ಸಮೂಹದಲ್ಲಿದ್ದ ಶಾಂತಿ ಮತ್ತು ಪ್ರೀತಿಯ ಮೌಲ್ಯಗಳನ್ನು ಹೊಸಕಿ ಹಾಕಿ ಜನರ ನಿದ್ದೆಗೆಡಿಸಿದ್ದ ಕ್ರೂರ ಕಂಗಳ ಕುಖ್ಯಾತ ಸರಣಿ ಹಂತಕ, ಕಲ್ಟ್ ಲೀಡರ್‌,  ಚಾರ್ಲ್ಸ್‌ ಮ್ಯಾನ್‌ಸನ್‌ ತನ್ನ 83ರ ಹರೆಯದಲ್ಲಿ ಮೃತಪಟ್ಟನೆಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ಧಕ್ಯ ಸಹಜ ದೈಹಿಕ ತೊಂದರೆಗಳಿಂದ ಬಳಲುತ್ತಿದ್ದ ಮ್ಯಾನ್‌ಸನ್‌ ನಿನ್ನೆ ಭಾನುವಾರ ಸಂಜೆ ಕರ್ನ್ ಕೌಂಟಿ ಆಸ್ಪತ್ರೆಯಲ್ಲಿ ಮೃತಪಟ್ಟನೆಂದು ಕ್ಯಾಲಿಫೋರ್ನಿಯದ ಅಪರಾಧಿಗಳ ಸುಧಾರಣಾ ಮತ್ತು ಪುನರ್‌ವಸತಿ ಇಲಾಖೆ ತಿಳಿಸಿದೆ. ಆದರೆ ಮ್ಯಾನ್‌ಸನ್‌ ಸಾವಿನ ಸನ್ನಿವೇಶಗಳ ವಿವರಗಳನ್ನು ಅದು ಬಹಿರಂಗಪಡಿಸಿಲ್ಲ.

ಮ್ಯಾನ್‌ಸನ್‌ ಸಮೀಪದ ಕಾರ್ಕೋರಾನ್‌ ರಾಜ್ಯ ಬಂಧೀಖಾನೆಯಲ್ಲಿ ಜೀವಾವಧಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದ. ನಟಿ ಶ್ಯಾರನ್‌ ಟೇಟ್‌ ಸೇರಿದಂತೆ 9 ಮಂದಿಯನ್ನು ನಿಷ್ಕರುಣೆಯಿಂದ ಕೊಲೆಗೈದ ಅಪರಾಧವನ್ನು ಆತ ಎಸಗಿದ್ದ. 

1969ರ ವೈಶಾಖದಲ್ಲಿ ಮ್ಯಾನ್‌ಸನ್‌ ಸರಣಿ ಹತ್ಯೆ ನಡೆಸಿ ಜನಮನದಲ್ಲಿ ಪ್ರಾಣ ಭೀತಿಯನ್ನು ಸೃಷ್ಟಿಸಿ ಎಲ್ಲರಿಗೂ ಯಮಸ್ವರೂಪಿಯಾಗಿದ್ದ.ಇಂದಿಗೂ ಆತನ ಹೆಸರು ನಿರ್ದಯ ಹತ್ಯೆಯ ಪ್ರತೀಕವಾಗಿ ಜನಮಾನಸದಲ್ಲಿ ಭೀತಿಯ ಕರಾಳ ಛಾಯೆಯನ್ನು ಶಾಶ್ವತವಾಗಿ ಉಳಿಸಿದೆ.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.