ಹವಾಮಾನವಿಲ್ಲಿ ಬೇಗ ಬಿಸಿ!


Team Udayavani, Dec 14, 2017, 12:40 PM IST

Alaska-Barrow-Area.jpg

ನ್ಯೂಯಾರ್ಕ್‌: ಪ್ರಕೃತಿಯ ವಿಸ್ಮಯಗಳ ಸಾಲಿಗೆ ಅಮೆರಿಕ ಸಂಯುಕ್ತ ಸಂಸ್ಥಾನದ ಉತ್ತರದ ಜನಪ್ರಿಯ ನಗರ ಅಲಸ್ಕಾದ ಬ್ಯಾರೋ ಪ್ರದೇಶ ಈಗ ಹೊಸ ಸೇರ್ಪಡೆ. ಯಾಕೆಂದರೆ ಶರವೇಗದಲ್ಲಿ ಈ ನಗರ ಬೆಚ್ಚಗಾಗುತ್ತಿದೆ!

ಹೀಗಂತ ನಾವು ಹೇಳುತ್ತಿರುವುದಲ್ಲ. ಸ್ವತಃ ಅಮೆರಿಕದ ರಾಷ್ಟ್ರೀಯ ಸಾಗರ ಹಾಗೂ ಹವಾಮಾನ ಅಧ್ಯಯನ ಕೇಂದ್ರದ (ಎನ್‌ಒಎಎ) ವಿಜ್ಞಾನಿಗಳ ಈ ತಿಂಗಳಿನ ದತ್ತಾಂಶಗಳ ವರದಿಯಲ್ಲಿ ದಾಖಲಾಗಿದೆ. ಇದನ್ನು ಕಳೆದ ವಾರ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ಅಚ್ಚರಿ ಮೂಡಿಸಿದೆ. ಅಮೆರಿಕದ ಹವಾಮಾನ ಅಧ್ಯಯನ ಕೇಂದ್ರಗಳ ಪೈಕಿ ಎನ್‌ಒಎಎ ಪ್ರಮುಖವಾದುದಾಗಿದೆ. ವರದಿಯ ಪ್ರಕಾರ ಈ ಬಾರಿ ಇಲ್ಲಿನ ಉಷ್ಣಾಂಶ ಸಾಕಷ್ಟು ವೇಗವಾಗಿ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇದು ಸಹಜವಾದುದಲ್ಲ ಎನ್ನುವ ನಿರ್ಧಾರಕ್ಕೆ ಬಂದಿರುವ ವಿಜ್ಞಾನಿಗಳು ಆನ್‌ಲೈನ್‌ನ ಆಟೋ ಅಪ್‌ಡೇಟೆಡ್‌ ವ್ಯವಸ್ಥೆಯಿಂದಲೇ ತೆಗೆದುಹಾಕಿದ್ದಾರೆ. ಅಲ್ಲದೆ, ಇದು ಉತ್ತರ ಧ್ರುವದ ಮೇಲೆಯೂ ಭಾರೀ ಪರಿಣಾಮ ಬೀರುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಎನ್‌ಒಎಎ ಮಾಹಿತಿಯ ಪ್ರಕಾರ ಉತ್ತರ ಧ್ರುವದಲ್ಲಿ ಇಷ್ಟು ವೇಗವಾಗಿ ಉಷ್ಣಾಂಶ ಹೆಚ್ಚುತ್ತಿರುವುದು ಭೂಮಿಯಲ್ಲಿಯೇ ಇದೇ ಮೊದಲು. ಕಲ್ಲಿದ್ದಲು ಗಣಿಯಲ್ಲಿ ಕಾಣಿಸಿಕೊಳ್ಳುತ್ತಿರುವ ವಿಪತ್ತಿನಿಂದಾಗಿ ಈ ಬದಲಾವಣೆ ಆಗುತ್ತಿದೆ ಎಂದು ಹೇಳಲಾಗಿದೆ.

ದತ್ತಾಂಶ ಕಾಣಿಸದೇ ಇರು ವುದು ಸಹಜವಾಗಿ ಅಧ್ಯಯ ನದಲ್ಲಿರುವ ವಿಜ್ಞಾನಿಗಳಿಗೆ ಗೊಂದಲ ಮೂಡಲು ಕಾರಣವಾಗಿದೆ. ನಾನು ಕಂಡಂತೆ ಇದೊಂದು ದಾಖಲೆಯೇ ಆಗಿದೆ.
– ಡೇಕ್‌ ಆರೆಂಡಕ್ಟ್, ಎನ್‌ಒಎಎ ಹವಾಮಾನ ಇಲಾಖೆ ಮುಖ್ಯಸ್ಥ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.