ದೇನಾ ಪರ್ವತಕ್ಕೆ ಅಪ್ಪಳಿಸಿ ವಿಮಾನ ಪತನ: 66 ಸಾವು


Team Udayavani, Feb 19, 2018, 7:30 AM IST

b-11.jpg

ಟೆಹರಾನ್‌: ಇರಾನ್‌ನ ವಾಣಿಜ್ಯ ವಿಮಾನ ಪತನಗೊಂಡ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 66 ಮಂದಿಯೂ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ದಕ್ಷಿಣ ಇರಾನ್‌ನ ದೇನಾ ಪರ್ವತಕ್ಕೆ ಅಪ್ಪಳಿಸಿ ಏಸ್‌ಮಾನ್‌ ಏರ್‌ಲೈನ್ಸ್‌ ಎಟಿಆರ್‌-72 ವಿಮಾನ ಪತನಗೊಂಡಿದೆ.

ಅವಳಿ ಎಂಜಿನ್‌ ಹೊಂದಿರುವ ಈ ವಿಮಾನವನ್ನು ಪ್ರಾದೇಶಿಕ ಸಂಚಾರಕ್ಕಷ್ಟೇ ಬಳಸಲಾಗುತ್ತಿತ್ತು. ಇರಾನ್‌ ರಾಜಧಾನಿ ಟೆಹರಾನ್‌ನಿಂದ ಟೇಕ್‌ ಆಫ್ ಆಗಿದ್ದ ವಿಮಾನವು ಇಸಾಹಾನ್‌ ಪ್ರಾಂತ್ಯದ ಯಸೂಜ್‌ ಎಂಬ ಪುಟ್ಟ ನಗರದಲ್ಲಿ ಲ್ಯಾಂಡಿಂಗ್‌ ಆಗಬೇಕಿತ್ತು. ಆದರೆ ಇನ್ನೇನು ಅಲ್ಲಿಗೆ ತಲುಪ ಬೇಕು ಎನ್ನುವಷ್ಟರಲ್ಲಿ ವಿಮಾನ 440 ಮೀಟರ್‌ನಷ್ಟು ಎತ್ತರದ ದೇನಾ ಎಂಬ ಪರ್ವತಕ್ಕೆ ಅಪ್ಪಳಿಸಿ ಪತನಗೊಂಡಿತು ಎಂದು ಏರ್‌ಲೈನ್ಸ್‌ ವಕ್ತಾರ ಮೊಹಮ್ಮದ್‌ ತಾ  ತಬಾತಾ ಬಾಯಿ ತಿಳಿಸಿದ್ದಾರೆ. ಒಂದು ಶಿಶು, 6 ಸಿಬಂದಿ ಸಹಿತ ಒಟ್ಟು  66 ಮಂದಿ ಈ ವಿಮಾನದಲ್ಲಿದ್ದು, ಯಾರೊಬ್ಬರೂ ಬದುಕುಳಿದಿಲ್ಲ  ಎಂದು ಅವರು ಮಾಹಿತಿ ನೀಡಿದ್ದಾರೆ. ಪತನಗೊಂಡ ಪ್ರದೇಶದಲ್ಲಿ ದಟ್ಟ ಹಿಮ ಆವರಿಸಿರುವ ಕಾರಣ ರಕ್ಷಣಾ ಹೆಲಿಕಾಪ್ಟರ್‌, ಆ್ಯಂಬುಲೆನ್ಸ್‌ಗಳಿಗೂ ಅಲ್ಲಿಗೆ ತೆರಳಲು ಸಾಧ್ಯವಾಗಿಲ್ಲ.

ಹಲವು ದಶಕಗಳ ಅಂತಾರಾಷ್ಟ್ರೀಯ ನಿರ್ಬಂಧವನ್ನು ಎದುರಿಸಿದ್ದ ಕಾರಣ ಇರಾನ್‌ನ ಪ್ರಯಾಣಿಕ ವಿಮಾನಗಳು ಬಹಳ ಹಳತಾಗಿ, ರಿಪೇರಿಗೆ ಬಂದಿದ್ದವು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.