ದೇನಾ ಪರ್ವತಕ್ಕೆ ಅಪ್ಪಳಿಸಿ ವಿಮಾನ ಪತನ: 66 ಸಾವು


Team Udayavani, Feb 19, 2018, 7:30 AM IST

b-11.jpg

ಟೆಹರಾನ್‌: ಇರಾನ್‌ನ ವಾಣಿಜ್ಯ ವಿಮಾನ ಪತನಗೊಂಡ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 66 ಮಂದಿಯೂ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ದಕ್ಷಿಣ ಇರಾನ್‌ನ ದೇನಾ ಪರ್ವತಕ್ಕೆ ಅಪ್ಪಳಿಸಿ ಏಸ್‌ಮಾನ್‌ ಏರ್‌ಲೈನ್ಸ್‌ ಎಟಿಆರ್‌-72 ವಿಮಾನ ಪತನಗೊಂಡಿದೆ.

ಅವಳಿ ಎಂಜಿನ್‌ ಹೊಂದಿರುವ ಈ ವಿಮಾನವನ್ನು ಪ್ರಾದೇಶಿಕ ಸಂಚಾರಕ್ಕಷ್ಟೇ ಬಳಸಲಾಗುತ್ತಿತ್ತು. ಇರಾನ್‌ ರಾಜಧಾನಿ ಟೆಹರಾನ್‌ನಿಂದ ಟೇಕ್‌ ಆಫ್ ಆಗಿದ್ದ ವಿಮಾನವು ಇಸಾಹಾನ್‌ ಪ್ರಾಂತ್ಯದ ಯಸೂಜ್‌ ಎಂಬ ಪುಟ್ಟ ನಗರದಲ್ಲಿ ಲ್ಯಾಂಡಿಂಗ್‌ ಆಗಬೇಕಿತ್ತು. ಆದರೆ ಇನ್ನೇನು ಅಲ್ಲಿಗೆ ತಲುಪ ಬೇಕು ಎನ್ನುವಷ್ಟರಲ್ಲಿ ವಿಮಾನ 440 ಮೀಟರ್‌ನಷ್ಟು ಎತ್ತರದ ದೇನಾ ಎಂಬ ಪರ್ವತಕ್ಕೆ ಅಪ್ಪಳಿಸಿ ಪತನಗೊಂಡಿತು ಎಂದು ಏರ್‌ಲೈನ್ಸ್‌ ವಕ್ತಾರ ಮೊಹಮ್ಮದ್‌ ತಾ  ತಬಾತಾ ಬಾಯಿ ತಿಳಿಸಿದ್ದಾರೆ. ಒಂದು ಶಿಶು, 6 ಸಿಬಂದಿ ಸಹಿತ ಒಟ್ಟು  66 ಮಂದಿ ಈ ವಿಮಾನದಲ್ಲಿದ್ದು, ಯಾರೊಬ್ಬರೂ ಬದುಕುಳಿದಿಲ್ಲ  ಎಂದು ಅವರು ಮಾಹಿತಿ ನೀಡಿದ್ದಾರೆ. ಪತನಗೊಂಡ ಪ್ರದೇಶದಲ್ಲಿ ದಟ್ಟ ಹಿಮ ಆವರಿಸಿರುವ ಕಾರಣ ರಕ್ಷಣಾ ಹೆಲಿಕಾಪ್ಟರ್‌, ಆ್ಯಂಬುಲೆನ್ಸ್‌ಗಳಿಗೂ ಅಲ್ಲಿಗೆ ತೆರಳಲು ಸಾಧ್ಯವಾಗಿಲ್ಲ.

ಹಲವು ದಶಕಗಳ ಅಂತಾರಾಷ್ಟ್ರೀಯ ನಿರ್ಬಂಧವನ್ನು ಎದುರಿಸಿದ್ದ ಕಾರಣ ಇರಾನ್‌ನ ಪ್ರಯಾಣಿಕ ವಿಮಾನಗಳು ಬಹಳ ಹಳತಾಗಿ, ರಿಪೇರಿಗೆ ಬಂದಿದ್ದವು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.