ಭಾರತದಲ್ಲಿ ನ್ಯಾಯೋಚಿತ ಚುನಾವಣೆಗೆ ಸಕಲ ಯತ್ನ: ಝುಕರ್‌ಬರ್ಗ್‌


Team Udayavani, Apr 11, 2018, 3:45 PM IST

Zuckerberg-Senate-700.jpg

ವಾಷಿಂಗ್ಟನ್‌ : ಭಾರತ ಮತ್ತು ಇತರ ದೇಶಗಳಲ್ಲಿ ನ್ಯಾಯೋಚಿತ ಚುನಾವಣೆಗಳು ನಡೆಯುವಂತಾಗಲು ತನ್ನ ಕಂಪೆನಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದು 33ರ ಹರೆಯದ ಫೇಸ್‌ ಬುಕ್‌ ಸ್ಥಾಪಕ ಮಾರ್ಕ್‌ ಝುಕರ್‌ಬರ್ಗ್‌ ಹೇಳಿದ್ದಾರೆ. 

ಇಡಿಯ ಜಗತ್ತಿಗೆ 2018 ಬಹಳ ಮುಖ್ಯವಾದ ವರ್ಷ. ಏಕೆಂದರೆ ಈ ವರ್ಷ ಭಾರತ, ಪಾಕಿಸ್ಥಾನ ಮತ್ತು ಇತರ ಅನೇಕ ದೇಶಗಳಲ್ಲಿ ಚುನಾವಣೆಗಳು ನಡೆಯಲಿಕ್ಕಿವೆ. ಈ ಚುನಾವಣೆಗಳು ನ್ಯಾಯೋಚಿತವಾಗಿ ಮತ್ತು ಸುರಕ್ಷಿತವಾಗಿ ನಡೆಯುವಂತಾಗಲು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ನಾವು ಮಾಡುತ್ತೇವೆ ಎಂದು ಝುಕರ್‌ಬರ್ಗ್‌ ಅಮೆರಿಕದ ಕ್ಯಾಪಿಟೋಲ್‌ ಹಿಲ್‌ನಲ್ಲಿ  ನ್ಯಾಯಾಂಗ ಮತ್ತು ವಾಣಿಜ್ಯ ಸೆನೆಟ್‌ ಸಮಿತಿಯ ಜಂಟಿ ಸಭೆಯಲ್ಲಿ ಹೇಳಿದರು. 

ಭಾರತ, ಹಂಗರಿ ಮತ್ತು ಬ್ರಝಿಲ್‌ ಸೇರಿದಂತೆ ಹಲವು ದೇಶಗಳಲ್ಲಿ ನಡೆಯುವ ಚುನಾವಣೆಗಳ ಮಹತ್ವವನ್ನು ನಾವು ಚೆನ್ನಾಗಿ ಅರಿತಿದ್ದೇವೆ ಎಂದು ಝುಕರ್‌ಬರ್ಗ್‌ ಹೇಳಿದರು. 

ಕೋಟ್ಯಂತರ ಫೇಸ್‌ ಬುಕ್‌ ಬಳಕೆದಾರರ ಖಾಸಗಿ ಮಾಹಿತಿಗಳನ್ನು ಬ್ರಿಟನ್‌ನ ಕೇಂಬ್ರಿಜ್‌ ಅನಾಲಿಟಿಕಾ ಸಂಸ್ಥೆ ಕದ್ದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕಕ್ಕೆ ಉತ್ತರದಾಯಿಯಾಗಿ ಝುಕರ್‌ಬರ್ಗ್‌ ಪ್ರಮಾಣೀಕೃತ ಹೇಳಿಕೆ ನೀಡಿದರು. 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.