ನಾಪತ್ತೆಯಾಗಿದ್ದ ಸಿಕ್ಖ್ ಯುವಕ ಪಾಕ್ನಲ್ಲಿ ಪತ್ತೆ; ಇಂದು ಸ್ವದೇಶಕ್ಕೆ
Team Udayavani, Apr 24, 2018, 4:19 PM IST
ಲಾಹೋರ್ : ಬೈಶಾಖೀ ಉತ್ಸವಕ್ಕೆಂದು ಪಾಕಿಸ್ಥಾನಕ್ಕೆ ಹೋಗಿ ನಾಪತ್ತೆಯಾಗಿದ್ದ 24ರ ಹರೆಯದ ಭಾರತೀಯ ಸಿಕ್ಖ್ ವ್ಯಕ್ತಿ, ಅಲ್ಲಿ ಆತನ ಪೇಸ್ ಬುಕ್ ಫ್ರೆಂಡ್ ಮನೆಯಲ್ಲಿ ಪತ್ತೆಯಾಗಿದ್ದು ಇಂದು ಮಂಗಳವಾರ ಆತನನ್ನು ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ವರದಿಯಾಗಿದೆ.
ಪಾಕ್ ಒಳಾಡಳಿತೆ ಸಚವಾಲಯದ ವಿಶೇಷಾನುಮತಿ ಪಡೆದ ಬಳಿಕ ಇವ್ಯಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಇಂದು ಅಮರ್ಜಿತ್ ಸಿಂಗ್ ನನ್ನು ವಾಘಾ ಗಡಿಯಲ್ಲಿ ಬಿಎಸ್ಎಫ್ ಅಧಿಕಾರಿಗಳ ವಶಕ್ಕೆ ಒಪ್ಪಿಸುವರು ಎಂದು ಇಟಿಪಿಬಿ ವಕ್ತಾರ ಆಮೀರ್ ಹಾಶ್ಮೀ ಮಾಧ್ಯಮಕ್ಕೆ ತಿಳಿಸಿದರು. ಅಮರ್ಜಿತ್ ಸಿಂಗ್ ಕಾಲ್ನಡಿಗೆಯ ಮೂಲಕ ಗಡಿ ದಾಟಿ ಪಾಕಿಗೆ ಹೋಗಿದ್ದ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು