ಅಭಿವೃದ್ಧಿಗಾಗಿ ಕೈ ಜೋಡಿಸಲು ದೊಡ್ಡ ಅವಕಾಶ


Team Udayavani, Apr 28, 2018, 6:00 AM IST

15.jpg

ವುಹಾನ್‌: ಜಗತ್ತಿನ ಒಟ್ಟು ಜನಸಂಖ್ಯೆ ಯಲ್ಲಿ ಶೇ.40ರಷ್ಟು ಪಾಲು ಹೊಂದಿರುವ ಭಾರತ, ಚೀನ ದೇಶಗಳ ಮುಂದೆ ತಮ್ಮ ಜನತೆಯ ಕಲ್ಯಾಣಕ್ಕಾಗಿ, ಶಾಂತಿ, ಸ್ಥಿರತೆಗಾಗಿ ಪರಸ್ಪರ ಕೈ ಜೋಡಿಸಿ ಕೆಲಸ ಮಾಡುವಂಥ ಬಹುದೊಡ್ಡ ಅವಕಾಶವಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಚೀನಾಕ್ಕೆ ಕಿವಿಮಾತು ಹೇಳಿದ್ದಾರೆ. 

ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜತೆಗೆ ಚೀನದ ವುಹಾನ್‌ನಲ್ಲಿ ನಡೆಯುತ್ತಿರುವ ಅನೌಪಚಾರಿಕ ದ್ವಿಪಕ್ಷೀಯ ಸಭೆಯಲ್ಲಿ ಮಾತನಾಡಿದ ಅವರು, “”ಇಂಥ ಅನೌಪಚಾರಿಕ ಸಭೆಗಳ ಸಂಪ್ರದಾಯ ಮುಂದುವರಿಯ ಬೇಕು. ಸಾಧ್ಯವಾದರೆ, 2019ರಲ್ಲಿ ಇಂಥದ್ದೇ ಸಭೆ ದಿಲ್ಲಿಯಲ್ಲಿ ನಡೆಯಲಿ” ಎಂದು ಆಶಿಸಿದರು.

ಶ್ಲಾಘನೆ: ಕಳೆದ 2000 ವರ್ಷಗಳ ಇತಿಹಾಸದಲ್ಲಿ, ಭಾರತ-ಚೀನಗಳ ಒಟ್ಟು ಆರ್ಥಿಕತೆ, ಜಗತ್ತಿನ ಆರ್ಥಿಕತೆಯ ಶೇ. 50ರಷ್ಟು ಪಾಲು ಹೊಂದಿದ್ದು, 1600 ವರ್ಷಗಳಿಂದಲೂ ಜಾಗತಿಕ ಆರ್ಥಿಕತೆಯಲ್ಲಿ ಎರಡೂ ದೇಶಗಳು ತಮ್ಮದೇ ಆದ ಸಾರ್ವಭೌಮತ್ವವನ್ನು ಹೊಂದಿವೆ ಎಂದು ಮೋದಿ ಶ್ಲಾಘಿಸಿದರು. 

ವಿಶೇಷ ಪ್ರಧಾನಿ!: ತಮ್ಮ 2015ರ ಚೀನ ಭೇಟಿಯ ವೇಳೆ, ಜಿನ್‌ಪಿಂಗ್‌ ಅವರ ತವರೂರಾದ ಕ್ಸಿಯಾನ್‌ನಲ್ಲಿ ತಮಗೆ ಸ್ವಾಗತ ಸಿಕ್ಕಿದ್ದನ್ನು ನೆನಪಿಸಿಕೊಂಡ ಮೋದಿ, “”ಈಗ ನನಗೆ ವುಹಾನ್‌ನಲ್ಲಿ ಸ್ವಾಗತ ನೀಡಲಾಗಿದೆ. ಬೀಜಿಂಗ್‌ ಹೊರತು ಪಡಿಸಿ ಇತರ ನಗರಗಳಲ್ಲಿ ಸ್ವಾಗತ ಪಡೆದ ಭಾರತದ ಮೊದಲ ಪ್ರಧಾನಿ ನಾನೇ ಇರಬಹುದು”ಎಂದು ಹೆಮ್ಮೆಪಟ್ಟರು. ಈ ವೇಳೆ ಮಾತನಾಡಿದ ಜಿನ್‌ಪಿಂಗ್‌, “”ಮುಕ್ತ ಅವಕಾಶಗಳುಳ್ಳ ಹೊಸ ವಿಶ್ವವನ್ನು ಕಟ್ಟುವಲ್ಲಿ ಭಾರತ, ಚೀನ ಪ್ರಧಾನ ಪಾತ್ರ ವಹಿಸಲಿವೆ” ಎಂದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.