ಒಮಾನ್‌ನಲ್ಲಿ ಇಬ್ಬರು ಭಾರತೀಯರ ಸಹಿತ 10 ಸಾವು


Team Udayavani, May 27, 2018, 6:00 AM IST

11.jpg

ಸಲಾಲಾ(ಒಮಾನ್‌): “ಮೆಕ್ನು’ ಚಂಡ ಮಾರುತ ಶನಿವಾರ ಬೆಳಗ್ಗಿನ ಜಾವ ಅರಬಿ ದ್ವೀಪ ಕಲ್ಪಕ್ಕೆ ಅಪ್ಪಳಿಸಿದ್ದರಿಂದ ಒಮಾನ್‌ ಹಾಗೂ ಯೆಮೆನ್‌ನಲ್ಲಿ ಭಾರೀ ಮಳೆಯಾಗಿದೆ. ಚಂಡ ಮಾರುತದ ಆರ್ಭಟಕ್ಕೆ ಇಬ್ಬರು ಭಾರತೀಯರ ಸಹಿತ 10 ಮಂದಿ ಸಾವಿಗೀಡಾಗಿದ್ದು, ಅನೇಕರು ನಾಪತ್ತೆಯಾಗಿದ್ದಾರೆ.

ಐವರು ಯೆಮೆನಿಗಳು, ಮೂವರು ಒಮಾನಿಗಳು ಹಾಗೂ ಇಬ್ಬರು ಭಾರತೀಯರು ಸಾವಿಗೀಡಾಗಿದ್ದಾರೆ. ನಾಪತ್ತೆಯಾದವರಲ್ಲಿ ಯೆಮೆನಿಗಳು, ಭಾರತೀಯರು ಹಾಗೂ ಸುಡಾನಿಗಳು ಸೇರಿದ್ದಾರೆ ಎಂದು ರಾಯrರ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಾಸಿಗೆ 170-180 ಕಿ.ಮೀ. ವೇಗದಲ್ಲಿ ಅಪ್ಪಳಿಸಿದ ಚಂಡ ಮಾರುತದ ಹೊಡೆತಕ್ಕೆ ವಿದ್ಯುತ್‌ ಕಂಬಗಳು ಧರಾಶಾಯಿಯಾಗಿದ್ದು, ಒಮಾನ್‌ನ ಎರಡನೇ ಅತೀ ದೊಡ್ಡ ನಗರ ಸಲಾಲಾದಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ. ವಿಮಾನ ನಿಲ್ದಾಣ, ಸಲಾಲಾ ಬಂದರನ್ನು ಮುಚ್ಚಲಾಗಿದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.