ಪಾಕಿಸ್ಥಾನಕ್ಕೆ ಹಿನ್ನಡೆ
Team Udayavani, Jun 6, 2018, 3:20 AM IST
ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾಗಿರುವ ಕಿಶನ್ ಗಂಗಾ ಅಣೆಕಟ್ಟು ವಿವಾದಕ್ಕೆ ಸಂಬಂಧಿಸಿ ತಟಸ್ಥ ತಜ್ಞರ ನೇಮಕ ಕುರಿತ ಭಾರತದ ಪ್ರಸ್ತಾಪ ಒಪ್ಪಿಕೊಳ್ಳುವಂತೆ ವಿಶ್ವಬ್ಯಾಂಕ್ ಪಾಕಿಸ್ಥಾನಕ್ಕೆ ಸಲಹೆ ನೀಡಿದೆ. ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಾಲಯ (ಐಸಿಎ)ಕ್ಕೆ ಮನವಿ ಸಲ್ಲಿಸುವ ಬದಲು ಈ ಸಲಹೆಗೆ ಒಪ್ಪಿಕೊಳ್ಳಬಹುದು ಎಂದು ಸೂಚಿಸಿದೆ.
ವಿಶ್ವಬ್ಯಾಂಕ್ ನ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಕಳೆದ ವಾರವೇ ಈ ಬಗ್ಗೆ ಸೂಚಿಸಿದ್ದಾರೆ ಎಂದು ‘ದ ಡಾನ್’ ಪತ್ರಿಕೆ ವರದಿ ಮಾಡಿದೆ. ಈ ಸಲಹೆಗೆ ಒಪ್ಪಿದರೆ ಅಣೆಕಟ್ಟು ನಿರ್ಮಾಣದ ವಿರುದ್ಧ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸ್ತಾವಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಪಾಕಿಸ್ತಾನ ತಟಸ್ಥ ತಜ್ಞರ ನೇಮಕಕ್ಕೆ ವಿರೋಧ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ