ಬಾಂಗ್ಲಾ ಜಡಿಮಳೆ, ಭೂಕುಸಿತಕ್ಕೆ 14 ರೊಹಿಂಗ್ಯಾಗಳು ಬಲಿ
Team Udayavani, Jun 12, 2018, 4:11 PM IST
ಢಾಕಾ : ಆಗ್ನೇಯ ಬಾಂಗ್ಲಾದೇಶದಲ್ಲಿ 10 ಲಕ್ಷ ನಿರಾಶ್ರಿತ ರೊಹಿಂಗ್ಯಾಗಳು ಆಸರೆ ಪಡೆದಿರುವ ಶಿಬಿರಗಳು ಇರುವ ತಾಣದಲ್ಲಿ ಜಡಿಮಳೆಯಿಂದಾಗಿ ಉಂಟಾಗಿರುವ ಭೂಕುಸಿತಕ್ಕೆ ಶಿಬಿರಗಳು ಸಮಾಧಿಯಾಗಿದ್ದು ಕನಿಷ್ಠ 14 ಮಂದಿ ರೊಹಿಂಗ್ಯಾಗಳ ಮೃತಪಟ್ಟಿದ್ದಾರೆ; ಇನ್ನೂ ಅನೇಕರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಮ್ಯಾನ್ಮಾರ್ ಮಿಲಿಟರಿ ಕಾರ್ಯಾಚರಣೆಯ ಪರಿಣಾಮವಾಗಿ ಅಲ್ಲಿನ ಗಡಿಗೆ ತಾಗಿಕೊಂಡಿರುವ ಕೋಕ್ಸ್ ಬಜಾರ್ ಮತ್ತು ರಂಗಮತಿ ಜಿಲ್ಲೆಗಳಲ್ಲಿನ ರೊಹಿಂಗ್ಯಾಗಳ ಹಲವಾರು ಮನೆಗಳು ಜಡಿಮಳೆ ಮತ್ತು ಭೂಕುಸಿತದಿಂದಾಗಿ ನಾಮಾವವೇಶೇಷವಾಗಿವೆ ಎಂದು ವರದಿಗಳು ತಿಳಿಸಿವೆ.
ಮ್ಯಾನ್ಮಾರ್ನಿಂದ ಸುಮಾರು 7 ಲಕ್ಷ ರೊಹಿಂಗ್ಯಾಗಳು ನಿರಾಶ್ರಿತರಾಗಿ ಬಾಂಗ್ಲಾದೇಶಕ್ಕೆ ವಲಸೆ ಬಂದಿದ್ದು ಸುಮಾರು 10 ಲಕ್ಷ ಮಂದಿ ಆಗ್ನೇಯ ಬಾಂಗ್ಲಾದೇಶದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ