ಸಸ್ಯದಿಂದ ದೃಷ್ಟಿಗೇ ಆಪತ್ತು


Team Udayavani, Jun 21, 2018, 6:00 AM IST

p-17.jpg

ವರ್ಜೀನಿಯಾ: ಅಮೆರಿಕದ ನ್ಯೂಯಾರ್ಕ್‌, ಮಿಚಿಗನ್‌ ಹಾಗೂ ವರ್ಜೀನಿಯಾಗಳಲ್ಲಿ ಇತ್ತೀಚೆಗೆ ಕಂಡು ಬಂದಿರುವ ಸಸ್ಯ ಪ್ರಬೇಧವೊಂದು ಅಪಾಯಕಾರಿಯಾಗಿದ್ದು, ಇದನ್ನು ಮುಟ್ಟಿದರೆ ಥರ್ಡ್‌ ಡಿಗ್ರಿ ಪ್ರಮಾಣದ ಸುಟ್ಟ ಗಾಯಗಳಾಗುತ್ತವೆ ಹಾಗೂ ಕಣ್ಣು ಕುರುಡಾಗುತ್ತದೆ ಎಂದು ವರ್ಜೀನಿಯಾದ “ದ ಮ್ಯಾಸ್ಸಿ ಹಬೇನಿಯಂ’ ಕಾಲೇಜಿನ ಸಂಶೋಧಕ ತಂಡವೊಂದು ಎಚ್ಚರಿಕೆ ನೀಡಿದೆ.

ಬಿಳಿ ಬಣ್ಣದ ಅತಿ ಚಿಕ್ಕ ಹೂವಿನ ಗುಚ್ಛಗಳನ್ನು ಬಿಡುವ “ಜಿಯಾಂಟ್‌ ಹಾಗ್‌ವೀಡ್‌’ ಎಂಬ ಜಾತಿಗೆ ಸೇರಿರುವ ಈ ಗಿಡದ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಚಿತ್ರ ಸಮೇತ ಫೇಸ್‌ಬುಕ್‌ನಲ್ಲಿ ಬರೆದ ಲೇಖನದಲ್ಲಿ ಸಂಶೋಧಕರು ಎಚ್ಚರಿಸಿದ್ದಾರೆ.  ವಿಂಚೆಸ್ಟರ್‌ ಹಾಗೂ ಲೀಸ್‌ಬರ್ಗ್‌ ನಡುವಿನ ಕ್ಲಾರ್ಕ್‌ ಕಂಟ್ರಿ ಪ್ರಾಂತ್ಯದಲ್ಲಿ 30 ಬಗೆಯ ಇಂಥ ಅಪಾಯಕಾರಿ ಸಸ್ಯ ಪ್ರಬೇಧಗಳು ಕಂಡು ಬಂದಿವೆ. ಇವುಗಳಿಂದ ಹೊರ ಸೂಸಲ್ಪಡುವ ದ್ರವ್ಯವು ಚರ್ಮದಲ್ಲಿ ಸುಟ್ಟ ಗಾಯಗಳನ್ನು ಉಂಟು ಮಾಡುತ್ತದಲ್ಲದೆ, ಕಣ್ಣಿಗೆ ಬಿದ್ದರೆ ದೃಷ್ಟಿ ಹೀನರಾಗುತ್ತಾರೆ. ಈ ಸಸ್ಯಗಳ ದ್ರವ್ಯವು ಚರ್ಮಕ್ಕೆ ಸೋಂಕಿದ ನಂತರ ವಾತಾವರಣದಲ್ಲಿನ ಉಷ್ಣಾಂಶ ಹಾಗೂ ತೇವಾಂಶಗಳು ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ಕೊಂಡೊಯ್ಯುತ್ತವೆ. ಫೋಟೋ ಟಾಕ್ಸಿಕ್‌ ಪರಿಣಾಮದಿಂದಾಗಿ ದ್ರವ್ಯ ಸೋಕಿದ ಕೇವಲ 15 ನಿಮಿಷಗಳಲ್ಲಿ ಥರ್ಡ್‌ ಡಿಗ್ರಿ ಪ್ರಮಾಣದ ಸುಟ್ಟ ಗಾಯಗಳಾಗಿ, ಬೊಬ್ಬೆಗಳು ಉಂಟಾಗುತ್ತವೆ. ಗಾಯಗಳ ಕಲೆಗಳು 6 ವರ್ಷಗಳವರೆಗೆ ಇರುತ್ತವೆ ಎಂದಿದ್ದಾರೆ ಈ ಸಂಶೋಧಕರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.