ಸರಕುಗಳಿಗೆ ಆಮದು ಸುಂಕ ಇಳಿಸಿದ ನೆರೆರಾಷ್ಟ್ರ


Team Udayavani, Jun 27, 2018, 12:13 PM IST

indo-china.png

ಬೀಜಿಂಗ್‌: ಅಮೆರಿಕದ ಜತೆ ವ್ಯಾಪಾರ ಯುದ್ಧ ನಡೆಸುತ್ತಿರುವ ಚೀನಾ, ಭಾರತದ ಜತೆ ಮಿತ್ರತ್ವಕ್ಕೆ ಮುಂದಾಗಿದೆ. ಅದಕ್ಕಾಗಿ  ಭಾರತದಿಂದ ಆಮದು ಮಾಡಿಕೊಳ್ಳುವ ಸೋಯಾಬೀನ್‌ ಮತ್ತು ಇತರ ಸರಕುಗಳಿಗೆ ಸುಂಕ ಕಡಿಮೆ ಮಾಡಲು ಚೀನಾ ಉದ್ದೇಶಿಸಿದೆ. ಜು.1ರಿಂದ ಈ ನಿಯಮ ಜಾರಿಗೆ ಬರಲಿದೆ.

ಬಾಂಗ್ಲಾದೇಶ, ಲಾವೋಸ್‌, ಶ್ರೀಲಂಕಾ, ದಕ್ಷಿಣ ಕೊರಿಯಾಗಳಿಗೂ ಈ ನಿಯಮ ಅನ್ವಯವಾಗಲಿದೆ. ರಾಸಾಯನಿಕ, ಕೃಷಿ ಉತ್ಪನ್ನಗಳು, ವೈದ್ಯಕೀಯ ವಸ್ತುಗಳು, ಜವಳಿ ಉತ್ಪನ್ನಗಳು, ಸ್ಟೀಲ್‌ ಮತ್ತು ಅಲ್ಯುಮಿನಿಯಂ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ನೀಡಲು ಚೀನಾ ಮುಂದಾಗಿದೆ. ಅಮೆರಿಕದಿಂದ ಚೀನಾಕ್ಕೆ ಬರುವ ಸೋಯಾ ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ನೀಡಬೇಕಾಗುತ್ತದೆ. ಹೀಗಾಗಿ, ಭಾರತದಿಂದ ತರಿಸುವ ಉತ್ಪನ್ನಗಳಿಗೆ ಕಡಿಮೆ ಪ್ರಮಾಣದ ತೆರಿಗೆ ವಿಧಿಸಲು ಚೀನಾ ನಿರ್ಧರಿಸಿದೆ. ಮಾಹಿತಿ ತಂತ್ರಜ್ಞಾನ, ಔಷಧೋದ್ಯಮ ಕ್ಷೇತ್ರಗಳಲ್ಲಿ ತನ್ನ ವಸ್ತುಗಳಿಗೆ ಮಾರಾಟಕ್ಕೆ ಅನುಮೋದನೆ ನೀಡುವಂತೆ ಚೀನಾದ ಮೇಲೆ ಭಾರತ ಒತ್ತಡ ಹೇರುತ್ತಿದೆ. 

ಟ್ರಂಪ್‌ಗೆ ಟಾಂಗ್‌
ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರ ಕಿರಿಕಿರಿಯಿಂದ ಬೇಸತ್ತ ಹಾರ್ಲೆ-ಡೇವಿಡ್‌ಸನ್‌ ಐಶಾರಾಮಿ ಬೈಕ್‌ ಕಂಪನಿ ಅಮೆ ರಿಕದ ವಿಸ್ಕಾನ್ಸಿನ್‌ನಲ್ಲಿ ರುವ ತನ್ನ ಬೈಕ್‌ ತಯಾರಿಕಾ ಘಟಕದಿಂದ ಕೆಲ ಬಿಡಿ ಭಾಗಗಳ ತಯಾರಿಕಾ ಘಟಕಗಳನ್ನು ಬೇರೆ ದೇಶಕ್ಕೆ ವರ್ಗಯಿಸಲು ನಿರ್ಧರಿಸಿದೆ. ಜತೆಗೆ, ಐರೋಪ್ಯ ದೇಶಗಳು ಬೈಕ್‌ನ ಬಿಡಿ ಭಾಗದ ಮೇಲೆ ಅಧಿಕ ತೆರಿಗೆ ಹಾಕುತ್ತಿರುವುದೂ ಈ ನಿರ್ಧಾರಕ್ಕೆ ಕಾರಣ. ಈ ಕಂಪನಿಯ ಬಿಡಿ ಭಾಗಗಳ ಮೇಲೆ ಭಾರತ ಹೇರಿರುವ ಅಧಿಕ ತೆರಿಗೆ  ವಿಚಾರ ವ್ಯಾಪಾರ ಸಮರಕ್ಕೆ ಕಾರಣವಾದ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಂಪನಿಯ ನಿರ್ಧಾರದಿಂದ ಟ್ರಂಪ್‌ ಕೆಂಡಾಮಂಡಲರಾಗಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.