ಸರಕುಗಳಿಗೆ ಆಮದು ಸುಂಕ ಇಳಿಸಿದ ನೆರೆರಾಷ್ಟ್ರ


Team Udayavani, Jun 27, 2018, 12:13 PM IST

indo-china.png

ಬೀಜಿಂಗ್‌: ಅಮೆರಿಕದ ಜತೆ ವ್ಯಾಪಾರ ಯುದ್ಧ ನಡೆಸುತ್ತಿರುವ ಚೀನಾ, ಭಾರತದ ಜತೆ ಮಿತ್ರತ್ವಕ್ಕೆ ಮುಂದಾಗಿದೆ. ಅದಕ್ಕಾಗಿ  ಭಾರತದಿಂದ ಆಮದು ಮಾಡಿಕೊಳ್ಳುವ ಸೋಯಾಬೀನ್‌ ಮತ್ತು ಇತರ ಸರಕುಗಳಿಗೆ ಸುಂಕ ಕಡಿಮೆ ಮಾಡಲು ಚೀನಾ ಉದ್ದೇಶಿಸಿದೆ. ಜು.1ರಿಂದ ಈ ನಿಯಮ ಜಾರಿಗೆ ಬರಲಿದೆ.

ಬಾಂಗ್ಲಾದೇಶ, ಲಾವೋಸ್‌, ಶ್ರೀಲಂಕಾ, ದಕ್ಷಿಣ ಕೊರಿಯಾಗಳಿಗೂ ಈ ನಿಯಮ ಅನ್ವಯವಾಗಲಿದೆ. ರಾಸಾಯನಿಕ, ಕೃಷಿ ಉತ್ಪನ್ನಗಳು, ವೈದ್ಯಕೀಯ ವಸ್ತುಗಳು, ಜವಳಿ ಉತ್ಪನ್ನಗಳು, ಸ್ಟೀಲ್‌ ಮತ್ತು ಅಲ್ಯುಮಿನಿಯಂ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ನೀಡಲು ಚೀನಾ ಮುಂದಾಗಿದೆ. ಅಮೆರಿಕದಿಂದ ಚೀನಾಕ್ಕೆ ಬರುವ ಸೋಯಾ ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ನೀಡಬೇಕಾಗುತ್ತದೆ. ಹೀಗಾಗಿ, ಭಾರತದಿಂದ ತರಿಸುವ ಉತ್ಪನ್ನಗಳಿಗೆ ಕಡಿಮೆ ಪ್ರಮಾಣದ ತೆರಿಗೆ ವಿಧಿಸಲು ಚೀನಾ ನಿರ್ಧರಿಸಿದೆ. ಮಾಹಿತಿ ತಂತ್ರಜ್ಞಾನ, ಔಷಧೋದ್ಯಮ ಕ್ಷೇತ್ರಗಳಲ್ಲಿ ತನ್ನ ವಸ್ತುಗಳಿಗೆ ಮಾರಾಟಕ್ಕೆ ಅನುಮೋದನೆ ನೀಡುವಂತೆ ಚೀನಾದ ಮೇಲೆ ಭಾರತ ಒತ್ತಡ ಹೇರುತ್ತಿದೆ. 

ಟ್ರಂಪ್‌ಗೆ ಟಾಂಗ್‌
ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರ ಕಿರಿಕಿರಿಯಿಂದ ಬೇಸತ್ತ ಹಾರ್ಲೆ-ಡೇವಿಡ್‌ಸನ್‌ ಐಶಾರಾಮಿ ಬೈಕ್‌ ಕಂಪನಿ ಅಮೆ ರಿಕದ ವಿಸ್ಕಾನ್ಸಿನ್‌ನಲ್ಲಿ ರುವ ತನ್ನ ಬೈಕ್‌ ತಯಾರಿಕಾ ಘಟಕದಿಂದ ಕೆಲ ಬಿಡಿ ಭಾಗಗಳ ತಯಾರಿಕಾ ಘಟಕಗಳನ್ನು ಬೇರೆ ದೇಶಕ್ಕೆ ವರ್ಗಯಿಸಲು ನಿರ್ಧರಿಸಿದೆ. ಜತೆಗೆ, ಐರೋಪ್ಯ ದೇಶಗಳು ಬೈಕ್‌ನ ಬಿಡಿ ಭಾಗದ ಮೇಲೆ ಅಧಿಕ ತೆರಿಗೆ ಹಾಕುತ್ತಿರುವುದೂ ಈ ನಿರ್ಧಾರಕ್ಕೆ ಕಾರಣ. ಈ ಕಂಪನಿಯ ಬಿಡಿ ಭಾಗಗಳ ಮೇಲೆ ಭಾರತ ಹೇರಿರುವ ಅಧಿಕ ತೆರಿಗೆ  ವಿಚಾರ ವ್ಯಾಪಾರ ಸಮರಕ್ಕೆ ಕಾರಣವಾದ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಂಪನಿಯ ನಿರ್ಧಾರದಿಂದ ಟ್ರಂಪ್‌ ಕೆಂಡಾಮಂಡಲರಾಗಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.