ಸರಕುಗಳಿಗೆ ಆಮದು ಸುಂಕ ಇಳಿಸಿದ ನೆರೆರಾಷ್ಟ್ರ


Team Udayavani, Jun 27, 2018, 12:13 PM IST

indo-china.png

ಬೀಜಿಂಗ್‌: ಅಮೆರಿಕದ ಜತೆ ವ್ಯಾಪಾರ ಯುದ್ಧ ನಡೆಸುತ್ತಿರುವ ಚೀನಾ, ಭಾರತದ ಜತೆ ಮಿತ್ರತ್ವಕ್ಕೆ ಮುಂದಾಗಿದೆ. ಅದಕ್ಕಾಗಿ  ಭಾರತದಿಂದ ಆಮದು ಮಾಡಿಕೊಳ್ಳುವ ಸೋಯಾಬೀನ್‌ ಮತ್ತು ಇತರ ಸರಕುಗಳಿಗೆ ಸುಂಕ ಕಡಿಮೆ ಮಾಡಲು ಚೀನಾ ಉದ್ದೇಶಿಸಿದೆ. ಜು.1ರಿಂದ ಈ ನಿಯಮ ಜಾರಿಗೆ ಬರಲಿದೆ.

ಬಾಂಗ್ಲಾದೇಶ, ಲಾವೋಸ್‌, ಶ್ರೀಲಂಕಾ, ದಕ್ಷಿಣ ಕೊರಿಯಾಗಳಿಗೂ ಈ ನಿಯಮ ಅನ್ವಯವಾಗಲಿದೆ. ರಾಸಾಯನಿಕ, ಕೃಷಿ ಉತ್ಪನ್ನಗಳು, ವೈದ್ಯಕೀಯ ವಸ್ತುಗಳು, ಜವಳಿ ಉತ್ಪನ್ನಗಳು, ಸ್ಟೀಲ್‌ ಮತ್ತು ಅಲ್ಯುಮಿನಿಯಂ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ನೀಡಲು ಚೀನಾ ಮುಂದಾಗಿದೆ. ಅಮೆರಿಕದಿಂದ ಚೀನಾಕ್ಕೆ ಬರುವ ಸೋಯಾ ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ನೀಡಬೇಕಾಗುತ್ತದೆ. ಹೀಗಾಗಿ, ಭಾರತದಿಂದ ತರಿಸುವ ಉತ್ಪನ್ನಗಳಿಗೆ ಕಡಿಮೆ ಪ್ರಮಾಣದ ತೆರಿಗೆ ವಿಧಿಸಲು ಚೀನಾ ನಿರ್ಧರಿಸಿದೆ. ಮಾಹಿತಿ ತಂತ್ರಜ್ಞಾನ, ಔಷಧೋದ್ಯಮ ಕ್ಷೇತ್ರಗಳಲ್ಲಿ ತನ್ನ ವಸ್ತುಗಳಿಗೆ ಮಾರಾಟಕ್ಕೆ ಅನುಮೋದನೆ ನೀಡುವಂತೆ ಚೀನಾದ ಮೇಲೆ ಭಾರತ ಒತ್ತಡ ಹೇರುತ್ತಿದೆ. 

ಟ್ರಂಪ್‌ಗೆ ಟಾಂಗ್‌
ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರ ಕಿರಿಕಿರಿಯಿಂದ ಬೇಸತ್ತ ಹಾರ್ಲೆ-ಡೇವಿಡ್‌ಸನ್‌ ಐಶಾರಾಮಿ ಬೈಕ್‌ ಕಂಪನಿ ಅಮೆ ರಿಕದ ವಿಸ್ಕಾನ್ಸಿನ್‌ನಲ್ಲಿ ರುವ ತನ್ನ ಬೈಕ್‌ ತಯಾರಿಕಾ ಘಟಕದಿಂದ ಕೆಲ ಬಿಡಿ ಭಾಗಗಳ ತಯಾರಿಕಾ ಘಟಕಗಳನ್ನು ಬೇರೆ ದೇಶಕ್ಕೆ ವರ್ಗಯಿಸಲು ನಿರ್ಧರಿಸಿದೆ. ಜತೆಗೆ, ಐರೋಪ್ಯ ದೇಶಗಳು ಬೈಕ್‌ನ ಬಿಡಿ ಭಾಗದ ಮೇಲೆ ಅಧಿಕ ತೆರಿಗೆ ಹಾಕುತ್ತಿರುವುದೂ ಈ ನಿರ್ಧಾರಕ್ಕೆ ಕಾರಣ. ಈ ಕಂಪನಿಯ ಬಿಡಿ ಭಾಗಗಳ ಮೇಲೆ ಭಾರತ ಹೇರಿರುವ ಅಧಿಕ ತೆರಿಗೆ  ವಿಚಾರ ವ್ಯಾಪಾರ ಸಮರಕ್ಕೆ ಕಾರಣವಾದ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಂಪನಿಯ ನಿರ್ಧಾರದಿಂದ ಟ್ರಂಪ್‌ ಕೆಂಡಾಮಂಡಲರಾಗಿದ್ದಾರೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.