ಟಾಲ್ಕಂ ಕ್ಯಾನ್ಸರ್‌: Johnson & Johnsonಗೆ ಕೋರ್ಟ್‌ ಮಹಾ ಪ್ರಹಾರ


Team Udayavani, Jul 13, 2018, 5:35 PM IST

jhonson-jhonson-700.jpg

ಮಿಸೋರಿ, ಅಮೆರಿಕ : ಟಾಲ್ಕಂ ಪೌಡರ್‌ ಬಳಸಿದ ಕಾರಣಕ್ಕೆ ತಮಗೆ ಕ್ಯಾನ್ಸರ್‌ ಬಂದಿದೆ ಎಂದು ವಾದಿಸಿ ಗೆದ್ದಿರುವ 22 ಮಹಿಳೆಯರಿಗೆ 4.69 ಶತಕೋಟಿ ಡಾಲರ್‌ಗಳನ್ನು, ಪರಿಹಾರವಾಗಿ ನೀಡುವಂತೆ ಮಿಸೋರಿಯ ಸೈಂಟ್‌ ಲೂಯಿಸ್‌ ನಲ್ಲಿನ ಅಮೆರಿಕದ ನ್ಯಾಯಾಲಯ ಜಾನ್‌ಸನ್‌ ಆ್ಯಂಡ್‌ ಜಾನ್‌ಸನ್‌ ಕಂಪೆನಿಗೆ ಆದೇಶಿಸುವ ಮೂಲಕ ಮಹಾ ಪ್ರಹಾರ ನೀಡಿದೆ. 

ಜಾನ್‌ಸನ್‌ ಆ್ಯಂಡ್‌ ಜಾನ್‌ಸನ್‌ ಕಂಪೆನಿಯ ಟಾಲ್ಕಂ ಪೌಡರ್‌ನಲ್ಲಿರುವ ಆರೋಗ್ಯಕ್ಕೆ ಹಾನಿಕರವಾಗಿರುವ ಆ್ಯಸ್‌ಬೆಸ್ಟೋಸ್‌ ಅಂಶದಿಂದಾಗಿ ತಮಗೆ ಗರ್ಭಾಶಯದ ಕ್ಯಾನ್ಸರ್‌ ಬಂತೆಂದು 22 ಮಹಿಳೆಯರು ಕಂಪೆನಿಯ ವಿರುದ್ಧ ದಾವೆ ಹೂಡಿದ್ದರು. 

ಔಷಧ ಉತ್ಪನ್ನಗಳ ವಿಶ್ವ ದಿಗ್ಗಜ ಸಂಸ್ಥೆಯಾಗಿರುವ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪೆನಿ ಕೋರ್ಟ್‌ ತೀರ್ಪಿನ ಪ್ರಕಾರ ದಾವೆ ಗೆದ್ದಿರುವ ಮಹಿಳೆಯರು ಮತ್ತು ಅವರ ಕುಟುಂಬದವರಿಗೆ 55 ಕೋಟಿ ಡಾಲರ್‌ ಪರಿಹಾರವನ್ನು ಮತ್ತು 4.14 ಬಿಲಿಯ ಡಾಲರ್‌ಗಳ ಪ್ಯೂನಿಟಿವ್‌ ಡ್ಯಾಮೇಜಸ್‌ (ಎಂದರೆ ಅತ್ಯಂತ ನಿರ್ಲಕ್ಷದಿಂದ ಆತ್ಮಸಾಕ್ಷಿಗೆ ವಿರುದ್ಧವಾಗಿ ಎಸಗಿರುವ ಅಪರಾದಕ್ಕೆ ನೀಡಲಾಗುವ ಮತ್ತು ಲೆಕ್ಕ ಹಾಕಿರುವುದಕ್ಕಿಂತಲೂ ಮೀರಿದ ನಷ್ಟವನ್ನು ಭರಿಸುವ ನಿಟ್ಟಿನಲ್ಲಿ ವಿಧಿಸಲಾಗುವ ಅಸಾಮಾನ್ಯ ಪ್ರಮಾಣದ ದಂಡ)ವನ್ನು ಸಂತ್ರಸ್ತರಿಗೆ ಪಾವತಿಸಬೇಕಿದೆ. 

ಜಾನ್‌ಸನ್‌ ಬೇಬಿ ಪೌಡರ್‌ ಬಳಸುವಲ್ಲಿ ಇರಬಹುದಾದ ಕ್ಯಾನ್ಸರ್‌ ಅಪಾಯಗಳ ಬಗ್ಗೆಯಾಗಲೀ ಆ ಉತ್ಪನ್ನದಲ್ಲಿ ಇರುವ ಕ್ಯಾನ್ಸರ್‌ ಕಾರಕ ರಾಸಾಯನಿಕ ಅಂಶದ ಬಗ್ಗೆಯಾಗಲೀ ಕಂಪೆನಿಯು ಯಾವುದೇ ಮುನ್ನಚ್ಚರಿಕೆಯನ್ನು ನೀಡುವಲ್ಲಿ ವಿಫ‌ಲವಾಗಿದೆ ಎಂದು ಕ್ಯಾನ್ಸರ್‌ ಪೀಡಿತ ಅರ್ಜಿದಾರ ಮಹಿಳೆಯರು ವಾದಿಸಿದ್ದರು.

ಜಾನ್‌ಸನ್‌ ಆ್ಯಂಡ್‌ ಜಾನ್‌ಸನ್‌ ಕಂಪೆನಿಯು ತನಗೆ ಈ ಕೋರ್ಟ್‌ ತೀರ್ಪಿನಿಂದ ನಿರಾಶೆಯಾಗಿದೆ; ತಾನು ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಯೋಚಿಸುತ್ತಿದ್ದೇನೆ ಎಂದು ಹೇಳಿರುವುದಾಗಿ ನ್ಯೂಯಾರ್ಕ್‌ ಟೈಮ್ಸ್‌ ವರದಿ ತಿಳಿಸಿದೆ. 

ಅಂದ ಹಾಗೆ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪೆನಿಯು ತನ್ನ ಬೇಬಿ ಡಾಲ್ಕಂ ಪೌಡರ್‌ ಗೆ ಸಂಬಂಧಿಸಿದಂತೆ ಇತರ 9,000 ಕೇಸುಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿದೆ ಎಂದು ನಿಯಂತ್ರಣ ದಾಖಲೆ ಪತ್ರಗಳು ತಿಳಿಸಿವೆ. 

ಟಾಪ್ ನ್ಯೂಸ್

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Pakistan Govt Airlines to Private: PM Shehbaz Sharif

Pakistan ಸರ್ಕಾರಿ ವಿಮಾನ ಕಂಪನಿಗಳು ಖಾಸಗಿಗೆ: ಪಿಎಂ ಶೆಹಬಾಜ್‌ ಷರೀಫ್

1-qwewqeqw

POK; ಪಾಕ್‌ ವಿರುದ್ಧ ಬೂದಿ ಮುಚ್ಚಿದ ಕೆಂಡ : 4ನೇ ದಿನವೂ ಮುಂದುವರಿದ ಪ್ರತಿಭಟನೆ

1-wqeqeqw

MDH ಉತ್ಪನ್ನ ಆಮದು ತಗ್ಗಿಸಿದ ಅಮೆರಿಕ

sanjiv nautiyal becomes CEO and MD of Ujjivan Small Finance Bank

Ujjivan Small Finance Bank; ಉಜ್ಜೀವನ್ ಎಂಡಿ, ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Lawsuit to stop auction of Maradona’s golden ball

Diego Maradona ಚಿನ್ನದ ಚೆಂಡಿನ ಹರಾಜು ತಡೆಯಲು ದಾವೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.