ಷರೀಫ್ಗೆ ಜೈಲಲ್ಲಿ ರಾಜಾತಿಥ್ಯ
Team Udayavani, Jul 15, 2018, 6:00 AM IST
ಇಸ್ಲಾಮಾಬಾದ್/ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಪುತ್ರಿ ಮರ್ಯಮ್ಗೆ ಜೈಲು ಕೋಣೆಯಲ್ಲೇ ಸಕಲ ರಾಜಾತೀಥ್ಯ ಘಿಕಲ್ಪಿಸಲಾಗಿದೆ.
ಇವರನ್ನು ಸಮಾಜದಲ್ಲಿನ ಸ್ಥಾನ ಮತ್ತು ಸುಶಿಕ್ಷಿತರು ಎಂಬ ಕಾರಣಕ್ಕೆ “ಬಿ’ ದರ್ಜೆ ಕೈದಿಗಳು ಎಂಬ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಈ ಇಬ್ಬರಿಗೆ ಏಸಿ, ಮಂಚ, ಕುರ್ಚಿ, ಬಟ್ಟೆ ತೊಳೆಯಲು, ಅಡುಗೆ ಮಾಡಿಕೊಳ್ಳಲು ಬೇಕಾದ ಯಂತ್ರಗಳ ವ್ಯವಸ್ಥೆ ಮಾಡಿಕೊಡ ಲಾಗಿದೆ. ಸದ್ಯಕ್ಕೆ ಇವರನ್ನು ಅಡಿಯಾಲ ಜೈಲಿನಲ್ಲಿ ಇಡಲಾಗಿದೆ.
ಇದಷ್ಟೇ ಅಲ್ಲ, ಇವರಿಗೆ ಯಾವುದೇ ದೈಹಿಕ ದಂಡನೆಯಾಗುವಂಥ ಕೆಲಸವನ್ನೂ ಜೈಲಿನಲ್ಲಿ ನೀಡಲಾಗುವುದಿಲ್ಲ. ಬದಲಾಗಿ ಸಿ ದರ್ಜೆ, ಅಂದರೆ ಓದಲು, ಬರೆಯಲು ಬಾರದವರಿಗೆ ಹೇಳಿಕೊಡುವ ಶಿಕ್ಷಕ ಕೆಲಸವನ್ನು ನೀಡ ಲಾಗುತ್ತದೆ. ಇದೇ ವೇಳೆ, ಷರೀಫ್ ಹಾಗೂ ಪುತ್ರಿಗೆ ಅವರ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.
50 ಮಂದಿಗೆ ಗಾಯ: ಈ ಮಧ್ಯೆ ಇವರಿಬ್ಬರ ಬಂಧನದ ನಂತರ ಪಾಕಿಸ್ಥಾನದ ಕೆಲವೆಡೆ ಘರ್ಷಣೆಗಳಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸಾವಿನ ಸಂಖ್ಯೆ 150ಕ್ಕೆ ಏರಿಕೆ: ಬಲೂಚಿಸ್ಥಾನ ಸೇರಿದಂತೆ ಪಾಕಿಸ್ಥಾನದ ವಿವಿಧೆಡೆ ಸಂಭವಿಸಿದ ಮೂರು ಸ್ಫೋಟಗಳಲ್ಲಿ ಸಾವನ್ನ ಪ್ಪಿದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್