ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಗೆ ಭಾರತಕ್ಕೆ ರಿಯಾಯಿತಿ?


Team Udayavani, Jul 23, 2018, 10:31 AM IST

s-400.jpg

ವಾಷಿಂಗ್ಟನ್‌: ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಗೆ ಅಮೆರಿಕ ಹೇರಿರುವ ನಿರ್ಬಂಧದಿಂದ ಕೆಲವು ದೇಶಗಳಿಗೆ ರಿಯಾಯಿತಿ ನೀಡಬೇಕು ಎಂದು ಅಮೆರಿಕ ರಕ್ಷಣಾ ಸಚಿವ ಜಿಮ್‌ ಮ್ಯಾಟಿಸ್‌ ವಾದಿಸಿದ್ದಾರೆ. ಆದರೆ ಹೇಳಿಕೆಯಲ್ಲಿ ಭಾರತವನ್ನು ಮ್ಯಾಟಿಸ್‌ ಉಲ್ಲೇಖೀಸಿಲ್ಲ. ಈ ಹಿಂದೆ ಹಲವು ಬಾರಿ ಮ್ಯಾಟಿಸ್‌ ಭಾರತದ ಪರವಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಈ ರಿಯಾಯಿತಿ ಲಭ್ಯವಾಗಲಿದೆ ಎನ್ನಲಾಗಿದೆ.

ರಷ್ಯಾದಿಂದ ಶಸ್ತ್ರಾಸ್ತ್ರಗಳ ಖರೀದಿಸುವ ಪ್ರಕ್ರಿಯೆಯನ್ನು ಕಡಿಮೆ ಮಾಡಿ ಅಮೆರಿಕ ಹಾಗೂ ಇತರ ದೇಶಗಳೊಂದಿಗೆ ಸಂಬಂಧ ಸುಧಾರಿಸಿಕೊಳ್ಳಲು ದೇಶಗಳಿಗೆ ಅವಕಾಶ ನೀಡಬೇಕಿದೆ ಎಂಬ ಕಾರಣಕ್ಕೆ ಮ್ಯಾಟಿಸ್‌ ಈ ರಿಯಾಯಿತಿ ಪ್ರಸ್ತಾವ‌ ಮಾಡಿದ್ದಾರೆ. ರಷ್ಯಾ ವಿರುದ್ಧ ಕ್ರಮ ಕೈಗೊಳ್ಳಲು ಅಮೆರಿಕ ಈ ನಿರ್ಬಂಧ ಹೇರಿದೆಯಾದರೂ ಇದು ಭಾರತದಂತಹ ದೇಶಗಳ ಮೇಲೆ ಪರಿಣಾಮ ಉಂಟು ಮಾಡಿದೆ. ಇತ್ತೀಚೆಗಷ್ಟೇ ಎಸ್‌-400 ಟ್ರೂಫ್ ಕ್ಷಿಪಣಿ ಖರೀದಿಸಲು ರಷ್ಯಾ ಜತೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇಲೆ ಈಗ ನಿರ್ಬಂಧದ ತೂಗುಗತ್ತಿ ಇದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.