ಬೆಂಗ್ಳೂರು ಬಳಿಕ ಒಡಿಶಾದಲ್ಲಿ ಡ್ರೋಣ್‌ ಸಮೀಕ್ಷೆ


Team Udayavani, Jul 26, 2018, 6:00 AM IST

29.jpg

ಬ್ಯಾಂಕಾಕ್‌: ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಏಳು ವರ್ಷಗಳ ಕಾಲ ಸ್ಯಾಟಲೈಟ್‌ಗಳನ್ನು ಬಳಸಿ ಆಸ್ತಿ ಸಮೀಕ್ಷೆ-ಅಧ್ಯಯನ ಮುಕ್ತಾಯ ವಾಗಿತ್ತು. ಇದೀಗ ಡ್ರೋಣ್‌ಗಳನ್ನು ಬಳಕೆ ಮಾಡಿಕೊಂಡು ಕೊಳಚೆ ಪ್ರದೇಶಗಳ ಅಧ್ಯಯನ ನಡೆಸಲು ಉದ್ದೇಶಿಸಲಾಗಿದೆ. ಇಂಥ ಪ್ರಯತ್ನಕ್ಕೆ ಒಡಿಶಾ ಸರಕಾರ ಮುಂದಾಗಿದೆ. ಅದರ ಮೂಲಕ ಅಲ್ಲಿರುವ 2 ಲಕ್ಷಕ್ಕೂ ಅಧಿಕ ಮಂದಿಗೆ ವರ್ಷಾಂತ್ಯದ ಒಳಗಾಗಿ ಹಕ್ಕುಪತ್ರ ನೀಡಲು ನಿರ್ಧರಿಸಿದೆ. ಭೌತಿಕವಾಗಿ ಆಸ್ತಿ ಮತ್ತು ಸ್ಥಳ ಸಮೀಕ್ಷೆಯನ್ನು ನಡೆಸಲು ವರ್ಷಗಳೇ ಬೇಕಾಗುವುದಕ್ಕೆ ಕೇವಲ ಕೆಲವೇ ತಿಂಗಳುಗಳಲ್ಲಿ ಸಮೀಕ್ಷೆ ನಡೆಸಿ ಅದನ್ನು ಮುಕ್ತಾಯ ಗೊಳಿಸಲಾಗುತ್ತದೆ ಎಂದು ಒಡಿಶಾ ವಸತಿ ಆಯುಕ್ತ ಜಿ.ಮತಿ ವತನನ್‌ ಹೇಳಿದ್ದಾರೆ. 

ಇದೇ ಮಾದರಿಯ ಕ್ರಮವನ್ನು ಮಹಾರಾಷ್ಟ್ರ ಸರಕಾರ ಕೂಡ ಕೈಗೊಳ್ಳಲಿದೆ. ಶೇ.60ರಷ್ಟು ಮಂದಿ ಮುಂಬಯಿನಲ್ಲಿ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಯೂ ಕೂಡ ಕೊಳಚೆ ಪ್ರದೇಶಗಳಲ್ಲಿನ ವಸತಿ ಪ್ರದೇಶವನ್ನು ಸಮರ್ಪಕವಾಗಿ ಗುರುತಿಸಲು ಡ್ರೋಣ್‌ಗಳನ್ನು ಬಳಕೆ ಮಾಡಲಿದೆ. 

ಬೆಂಗಳೂರಿನಲ್ಲಿ ಸ್ಯಾಟಲೈಟ್‌ ಮೂಲಕ ಆಸ್ತಿ ಸಮೀಕ್ಷೆಯ ದಾಖಲೆಗಳನ್ನು ಅಧ್ಯಯನ ಮಾಡಿದ ನಾರ್ತ್‌ ಕ್ಯಾರೊಲಿನಾ ವಿವಿಯ ಪ್ರಾಧ್ಯಾಪಕ ನಿಖೀಲ್‌ ಖಾಜಾ ಮಾತನಾಡಿ, ಯಾವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆಲೆಸಿದ್ದಾರೆ ಮತ್ತು ಸ್ಥಳೀಯ ಆಡಳಿತಕ್ಕೆ ಅವರಿಗೆ ಸೂಕ್ತ ನೆರವು ನೀಡುವ ನಿಟ್ಟಿನಲ್ಲಿ ಈ ಮಾಹಿತಿ ನೆರವಾಗಲಿದೆ ಎಂದಿದ್ದಾರೆ.

ನಗರ ಪ್ರದೇಶಗಳಲ್ಲಿನ ಆಸ್ತಿ ಬಗ್ಗೆ ಸೂಕ್ತ ಸಮೀಕ್ಷೆ  ನಡೆಸದೇ ಇದ್ದರೆ, ಜನರಿಗೆ ತಕ್ಕಂತೆ ನೀತಿ ರೂಪಿಸುವುದು ಕಷ್ಟವೆಂದುಅಧ್ಯಯನದಲ್ಲಿ ಭಾಗಿಯಾಗಿದ್ದ ಅನಿರುದ್ಧ್ ಕೃಷ್ಣ ಹೇಳಿದ್ದಾರೆ. 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.