ವಿಮಾನ ಪತನ: ಪ‹ಯಾಣಿಕರು ಸುರಕ್ಷಿತ


Team Udayavani, Aug 2, 2018, 6:00 AM IST

4.jpg

ಡುರಾಂಗೋ: ಮೆಕ್ಸಿಕೋದಿಂದ ಡುರಾಂ ಗೋಗೆ ಹೊರಟಿದ್ದ ಏರೋಮೆಕ್ಸಿಕೋ ವಿಮಾನ ಟೇಕ್‌ ಆಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು, ಎಲ್ಲ ಪ್ರಯಾಣಿಕರೂ ಪಾರಾಗಿದ್ದಾರೆ. 97 ಪ್ರಯಾಣಿಕರು ವಿಮಾನದಲ್ಲಿದ್ದರು. ಭಾರಿ ಮಳೆಗಾಳಿಯ ಮಧ್ಯೆಯೇ ವಿಮಾನ ಟೇಕಾಫ್ ಆಗಿತ್ತು. ಕೇವಲ 10 ಕಿ.ಮೀ ದೂರದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್‌ ಮಾಡಲು ಪ್ರಯತ್ನಿಸಲಾಯಿತು. ಆದರೆ ವಿಮಾನ ಹಠಾತ್‌ ಭೂಸ್ಪರ್ಶ ಮಾಡಿದ್ದು, ವಿಮಾನದಿಂದ ಕಪ್ಪು ಹೊಗೆ ಮೇಲೇಳುತ್ತಿರುವಾಗಲೇ ಪ್ರಯಾಣಿಕರು ವಿಮಾನದಿಂದ ಹೊರಗೆ ಓಡಿ ಬಂದಿದ್ದಾರೆ.

ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಪ್ರಾಣಾಪಾಯವಿಲ್ಲ ಎನ್ನಲಾಗಿದೆ. ಇತರರಿಗೆ ಸಣ್ಣಪುಟ್ಟ ಗಾಯವಷ್ಟೇ ಆಗಿದೆ. ಪತನಕ್ಕೆ ನಿಜವಾದ ಕಾರಣ ತಿಳಿದುಬಂದಿಲ್ಲ. ಮಿಂಚು ವಿಮಾನಕ್ಕೆ ತಗುಲಿದ್ದರಿಂದಾಗಿ ಬೆಂಕಿ ಹೊತ್ತಿಕೊಂಡಿತು ಎಂದು ಪ್ರಯಾಣಿಕರು ಹೇಳಿದ್ದಾರೆ. ವಿಮಾನ ಪತನಗೊಂಡಾಗ ವಿಪರೀತ ಮಳೆ ಸುರಿಯುತ್ತಿದ್ದುದರಿಂ ದಾಗಿ ಬೆಂಕಿ ತಕ್ಷಣಕ್ಕೆ ವಿಮಾನವನ್ನು ವ್ಯಾಪಿಸಲಿಲ್ಲ. ಹೀಗಾಗಿ ಪ್ರಯಾಣಿಕರು ಬಚಾವಾದರು ಎನ್ನಲಾಗಿದೆ.

ಮೆಕ್ಸಿಕೋದ ದುರಂಗೋದಲ್ಲಿ ವಿಮಾನ ಪತನಗೊಂಡ ನಂತರ ಅಂತಾರಾಷ್ಟ್ರೀಯ ರೆಡ್‌ ಕ್ರಾಸ್‌ ಸಂಸ್ಥೆಯ ಕಾರ್ಯಕರ್ತರು ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುತ್ತಿರುವುದು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.