ಪ್ರಧಾನಿ ಮೋದಿಯಲ್ಲಿ ಪಾಕ್‌ ತಂತ್ರಗಾರಿಕೆ ಇಲ್ಲ: ಲಂಡನ್‌ನಲ್ಲಿ ರಾಹುಲ್


Team Udayavani, Aug 24, 2018, 6:59 PM IST

rahul-london-700.jpg

ಹೊಸದಿಲ್ಲಿ : ‘ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ಥಾನದ ವಿಷಯದಲ್ಲಿ ಆಳವಾದ ಆಲೋಚನೆಯ ತಂತ್ರಗಾರಿಕೆಯನ್ನು ಅನುಸರಿಸುತ್ತಿಲ್ಲ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇಂದಿಲ್ಲಿ ಆರೋಪಿಸಿದ್ದಾರೆ. 

ಒಂದು ದಿನದ ಹಿಂದಷ್ಟೆ ರಾಹುಲ್‌ ಗಾಂಧಿ, “ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಭಾರತದಲ್ಲಿ ದ್ವೇಷ ಹರಡುತ್ತಿವೆ’ ಎಂದು ಆರೋಪಿಸುವ ಮೂಲಕ ವಿವಾದವೆಬ್ಬಿಸಿದ್ದರು.

ಲಂಡನ್‌ನ ‘ಅಂತಾರಾಷ್ಟ್ರೀಯ ವ್ಯೂಹಗಾರಿಕೆ ಅಧ್ಯಯನ ಕೇಂದ್ರ’ ದಲ್ಲಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕ್‌ ವಿಷಯದಲ್ಲಿ ಯಾವುದೇ ಕ್ರಮಬದ್ಧ ತಂತ್ರಗಾರಿಕೆ ಇದ್ದಂತೆ ಕಾಣುವುದಿಲ್ಲ. ಪಾಕಿಸ್ಥಾನದ ಜತೆಗೆ ವ್ಯವಹರಿಸುವುದು ತುಂಬ ಕಷ್ಟ, ಏಕೆಂದರೆ ಅಲ್ಲಿ ಯಾವುದೇ ಒಂದು ಸಮ್ಮಿಳಿತ ಅಧಿಕಾರ ಪಾರಮ್ಯದ ಕೇಂದ್ರ ಎಂಬುದಿಲ್ಲ. ಆದುದರಿಂದ ಪಾಕಿಸ್ಥಾನದವರು ತಾವೇ ಅಂತಹ ಸಮ್ಮಿಳಿತ ಪರಮೋಚ್ಚ ಸಂರಚನೆಯನ್ನು ರೂಪಿಸಿಕೊಂಡು ಮುಂದೆ ಬರುವುದನ್ನು ನಾವು ಕಾಯಬೇಕಾಗುತ್ತದೆ’ ಎಂದು ಹೇಳಿದರು. 

ಭಾರತ – ಚೀನ ಸೇನೆಯ ನಡುವಿನ ಸುದೀರ್ಘ‌ ಮುಖಾಮುಖೀಗೆ ಕಾರಣವಾದ ಡೋಕ್ಲಾಂ ವಿಷಯವನ್ನು ಕೂಡ ಕೇಂದ್ರ ಸರಿಯಾಗಿ ನಿರ್ವಹಿಸಿಲ್ಲ ಎಂದು ರಾಹುಲ್‌ ಮೋದಿ ಸರಕಾರವನ್ನು ಟೀಕಿಸಿದರು. 

“ಡೋಕ್ಲಾಂ ಒಂದು ಪ್ರತ್ಯೇಕ ವಿಷಯವೆಂದು ನಾನು ಭಾವಿಸುವುದಿಲ್ಲ. ಅದು ಕ್ರಮಾನುಸಾರ ಸಂಭವಿಸಿರುವ ಘಟನೆಗಳ ಒಂದು ಭಾಗವೇ ಆಗಿತ್ತು ಮತ್ತು ಅದೊಂದು ಪ್ರಕ್ರಿಯೆಯೂ ಆಗಿತ್ತು. ಪ್ರಧಾನಿಯವರು ಪ್ರತಿಯೊಂದು ವಿಷಯವನ್ನೂ ಪ್ರತ್ಯೇಕ ವಿಷಯವಾಗಿ ಕಾಣುತ್ತಾರೆ; ಅವರ ದೃಷ್ಟಿಯಲ್ಲಿ ಡೋಕ್ಲಾಂ ಒಂದು ಪ್ರಕರಣವಾಗಿತ್ತು. ಒಂದೊಮ್ಮೆ ಪ್ರಧಾನಿ ಮೋದಿ ಆ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದರೆ ಡೋಕ್ಲಾಂ ಬಿಕ್ಕಟ್ಟು ಘಟಿಸುವುದನ್ನು  ತಡೆಯಬಹುದಿತ್ತು” ಎಂದು ರಾಹುಲ್‌ ಗಾಂಧಿ ಹೇಳಿದರು. 

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.