300 ದಶಲಕ್ಷ ಡಾಲರ್‌ ನೆರವು ಅಲ್ಲ, ಉಗ್ರ ಸಮರ ಖರ್ಚು: ಪಾಕ್‌


Team Udayavani, Sep 3, 2018, 11:08 AM IST

pakisan-flags-700.jpg

ಇಸ್ಲಾಮಾಬಾದ್‌ : ದಕ್ಷಿಣ ಏಶ್ಯ ವ್ಯೂಹಗಾರಿಕೆಗೆ ಬೆಂಬಲವಾಗಿ ಪಾಕಿಸ್ಥಾನ ಯಾವುದೇ  ನಿರ್ಣಾಯಕ ಕ್ರಮ ತೆಗೆದುಕೊಳ್ಳದಿರುವ ಕಾರಣ 300 ದಶಲಕ್ಷ ಡಾಲರ್‌ ಸಮ್ಮಿಶ್ರ ಬೆಂಬಲ ನಿಧಿಯ ಮರು ಹೊಂದಾಣಿಕೆಗೆ ತಾನು ಸಂಸತ್ತಿನ ಅನುಮೋದನೆ ಕೋರಿರುವುದಾಗಿ ಪೆಂಟಗನ್‌ ಹೇಳಿದ ಬೆನ್ನಿಗೇ ಪಾಕಿಸ್ಥಾನ ತನ್ನನ್ನು ತಾನು ಸಮರ್ಥಿಸಿಕೊಂಡಿದೆ. 

ಅಮೆರಿಕವು ಪಾಕಿಸ್ಥಾನಕೆ ಕೊಡಬೇಕಿರುವ 300 ದಶಲಕ್ಷ ಡಾಲರ್‌, ನೆರವು ಮೊತ್ತ ಅಲ್ಲ; ಬದಲು ಭಯೋತ್ಪಾದನೆ ವಿರುದ್ಧದ ಸಮರದಲ್ಲಿ ಪಾಕಿಸ್ಥಾನ ಭರಿಸಿರುವ ಖರ್ಚು ವೆಚ್ಚಗಳ ಮರುಪಾವತಿ ಮೊತ್ತವೇ ಆಗಿದೆ ಎಂದು ಪಾಕ್‌ ವಿದೇಶ ಸಚಿವ ಶಾ ಮೆಹಮೂದ್‌ ಕುರೇಶಿ ಹೇಳಿದ್ದಾರೆ. 

“ಅಮೆರಿಕದ ನೆರವಿನಲ್ಲಿ ಕಡಿತವಾಗುವ ಮೊತ್ತ ಇದಲ್ಲ ಅಥವಾ ಇದು ನೆರವು ಮೊತ್ತವೂ ಅಲ್ಲ; ಇದು ನಮ್ಮದೇ ಹಣ; ಭಯೋತ್ಪಾದನೆ ವಿರುದ್ಧದ ಸಮರದಲ್ಲಿ ನಾವು ಭರಿಸಿರುವ ಖರ್ಚು ವೆಚ್ಚಗಳನ್ನು ಅಮೆರಿಕ ನಮಗೆ ಮರುಪಾವತಿಸಬೇಕಿರುವ ಮೊತ್ತ ಇದಾಗಿದೆ’ ಎಂದು ಕುರೇಶಿ ಹೇಳಿದರು. 

ಅಮೆರಿಕವು ಸಿಎಸ್‌ಎಫ್ ಅಮಾನತು ಪರಿಗಣಿಸಿದಲ್ಲಿ ಅದರಿಂದ ಪಾಕ್‌ -ಅಮೆರಿಕ ಸಂಬಂಧ ಇನ್ನಷ್ಟು ಹಳಸುವ ಸಾಧ್ಯತೆ ಇದೆ. ಅಮೆರಿಕದ ವಿದೇಶ ಸಚಿವ ಮೈಕ್‌ ಪಾಂಪಿಯೋ ಅವರು ಇಸ್ಲಾಮಾಬಾದ್‌ಗೆ ಭೇಟಿ ನೀಡುವ ಮುನ್ನವೇ ಅಮೆರಿಕ ಪಾಕಿಸ್ಥಾನಕ್ಕೆ ಕೊಡಬೇಕಿರುವ ಮೊತ್ತವನ್ನು ತಡೆಹಿಡಿಯುವುದರಿಂದ ಉಭಯ ದೇಶಗಳ ನಡುವಿನ ಬಾಂಧವ್ಯಕ್ಕೆ ಅಡಚಣೆ ಉಂಟಾಗಲಿದೆ ಎಂದು ಕುರೇಶಿ ಹೇಳಿದರು. 

ಅಮೆರಿಕ ವಿದೇಶ ಸಚಿವ ಮೈಕ್‌ ಪಾಂಪಿಯೋ ಅವರು ಇಸ್ಲಾಮಾಬಾದ್‌ಗೆ ಬಂದಾಗ ನಾವು ಈ ವಿಷಯವನ್ನು ಅವರಲ್ಲಿ ಎತ್ತುವೆವು ಎಂದು ಕುರೇಶಿ ಹೇಳಿದರು. 
 

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.