ಉಗ್ರ ನಿಗ್ರಹಕ್ಕಾಗಿ ಪಾಕಿಗೆ ಜಗತ್ತು ಆಭಾರಿಯಾಗಿರಬೇಕು: ಸೇನಾ ವಕ್ತಾರ


Team Udayavani, Oct 17, 2018, 11:59 AM IST

terrorists-700.jpg

ಇಸ್ಲಾಮಾಬಾದ್‌ : ”ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡುವಲ್ಲಿ ಪಾಕಿಸ್ಥಾನ ನೀಡಿರುವ ಕಾಣಿಕೆಗೆ ಜಗತ್ತೇ ನಮಗೆ ಕೃತಜ್ಞತೆ ಹೇಳಬೇಕಾಗಿದೆ” ಎಂದು ಪಾಕ್‌ ಸೇನಾ ವಕ್ತಾರ ಮೇಜರ್‌ ಜನರಲ್‌ ಆಸಿಫ್ ಗಪೂರ್‌ ಹೇಳಿದ್ದಾರೆ. 

ಪಾಕಿಸ್ಥಾನದ ಇಂಟರ್‌ ಸರ್ವಿಸಸ್‌ ಪಬ್ಲಿಕ್‌ ರಿಲೇಶನ್ಸ್‌ (ಐಎಸ್‌ಪಿಆರ್‌) ಇದರ ಮುಖ್ಯಸ್ಥರೂ ಆಗಿರುವ ಸೇನಾ ವಕ್ತಾರ ಆಸಿಫ್ ಗಫ‌ೂರ್‌ ಅವರು ವಾರ್ವಿಕ್‌ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣದಲ್ಲಿ ಈ ಮಾತನ್ನು ಹೇಳಿದರು. 

“ಪಾಕಿಸ್ಥಾನ ಸ್ವತಃ ಭಯೋತ್ಪಾದನೆಯ ಬಲಿಪಶು. ಹಾಗಿದ್ದರೂ ಅದು ಭಾರತೀಯ ಉಪ ಖಂಡದಲ್ಲಿ ಮತ್ತು ವಿಶ್ವದಲ್ಲಿ ಭಯೋತ್ಪಾದನೆಯನ್ನು ನಿರ್ನಾಮ ಮಾಡುವಲ್ಲಿ ಮಹತ್ತರವಾದ ಕೊಡುಗೆಯನ್ನು ನೀಡಿದೆ; ಜಗತ್ತು ಈ ಕಾರಣಕ್ಕೆ ಪಾಕಿಸ್ಥಾನಕ್ಕೆ ಆಭಾರಿಯಾಗಿರಬೇಕಾಗಿದೆ’ ಎಂದು ಆಸಿಫ್ ಗಫ‌ೂರ್‌ ಹೇಳಿರುವುದನ್ನು ಡಾನ್‌ ದೈನಿಕ ಉಲ್ಲೇಖೀಸಿ ವರದಿ ಮಾಡಿದೆ. ಪಾಕಿಸ್ಥಾನದಲ್ಲಿ  ಭಯೋತ್ಪಾದನೆಯನ್ನು ಮಟ್ಟಹಾಕಲು ಇಸ್ಲಾಮಾಬಾದ್‌ ಮಾಡಿರುವ ತ್ಯಾಗ ಮತ್ತು ಕೈಗೊಂಡಿರುವ ನಿರ್ಣಾಯಕ ಕ್ರಮಗಳನ್ನು ಆಸಿಫ್ ಗಫ‌ೂರ್‌ ಹೆಮ್ಮೆಯಿಂದ ಹೇಳಿಕೊಂಡರು.

ಭಯೋತ್ಪಾದನೆಯ ವಿರುದ್ದ ಪಾಕಿಸ್ಥಾನ ಭಾರೀ ವೆಚ್ಚದಾಯಕ ಸಮರವನ್ನು ಕೈಗೊಂಡಿದೆ. ಅದರ ಯಶಸ್ಸನ್ನು ಜಗತ್ತಿಗೆ ಮನವರಿಕೆ ಮಾಡಲು ಪದೇ ಪದೇ ಯತ್ನಿಸಿದೆ ಎಂದು ಆಸಿಫ್ ಹೇಳಿದರು. 

ಹಾಗಿದ್ದರೂ ಪಾಕಿಸ್ಥಾನ ಭಾರತವನ್ನು ಗುರಿ ಇರಿಸುವ ಭಯೋತ್ಪಾದಕರಿಗೆ ಏಕೆ ತರಬೇತಿ ನೀಡುತ್ತಿದೆ, ಅಮೆರಿಕದಿಂದ ಉಗ್ರನೆಂದು ಘೋಷಿಸಲ್ಪಟ್ಟಿರುವ ಹಾಫೀಜ್‌ ಸಯೀದ್‌ ಗೆ ರಾಜಕೀಯ ಪಕ್ಷ ಆರಂಭಿಸಲು ಏಕೆ ಅನುಮತಿ ನೀಡಿದೆ, ಹಕಾನಿ ಜಾಲ ಈಗಲೂ ಪಾಕ್‌ ನೆಲದಲ್ಲಿ ಅಮೆರಿಕದ ವಿರುದ್ಧ ಸಕ್ರಿಯವಾಗಿದೆ ಎಂಬುದನ್ನು ಉತ್ತರಿಸಲು ಸೇನಾ ವಕ್ತಾರ ಆಸಿಫ್ ಗಫ‌ೂರ್‌ ನಿರಾಕರಿಸಿದರು. 

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.