ಯಾರನ್ನೂ ರಕ್ಷಣೆ ಮಾಡಿಲ್ಲ


Team Udayavani, Oct 27, 2018, 6:00 AM IST

27-sundar.jpg

ಸ್ಯಾನ್‌ಫ್ರಾನ್ಸಿಸ್ಕೋ: ಲೈಂಗಿಕ ಕಿರುಕುಳ ವಿರುದ್ಧ ವಿಶ್ವಾದ್ಯಂತ ಮಿ ಟೂ ಅಭಿಯಾನ ಸದ್ದು ಮಾಡುತ್ತಿರುವಂತೆಯೇ ಇಂಟರ್‌ನೆಟ್‌ ದೈತ್ಯ ಗೂಗಲ್‌ 2 ವರ್ಷಗಳ ಅವಧಿಯಲ್ಲಿ ಅಂಥ ಆರೋಪಕ್ಕೆ ಗುರಿಯಾಗಿ ರುವ 48 ಮಂದಿಯನ್ನು  ಸಂಸ್ಥೆಯಿಂದ ತೆಗೆದು ಹಾಕಿದೆ ಎಂದು ಸ್ಪಷ್ಟನೆ ನೀಡಿದೆ.

ಈ ಪೈಕಿ 13 ಮಂದಿ ಹಿರಿಯ ಅಧಿಕಾರಿಗಳೇ ಸೇರಿದ್ದಾರೆ ಎಂದು ಗೂಗಲ್‌ ಸಿಇಒ ಸುಂದರ್‌ ಪಿಚೈ ತಿಳಿಸಿದ್ದಾರೆ. “ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವವರನ್ನು ಗೂಗಲ್‌ ರಕ್ಷಿಸುತ್ತಿದೆ. ವಿಶೇಷವಾಗಿ ಇಂಥ ಆರೋಪಕ್ಕೆ ಗುರಿಯಾಗಿರುವ ಆ್ಯಂಡ್ರಾಯ್ಡ ಸೃಷ್ಟಿಕರ್ತ ಆ್ಯಂಡಿ ರೂಬಿನ್‌ಗೆ 6,607 ಕೋಟಿ ರೂ. (90 ಮಿಲಿಯನ್‌ ಡಾಲರ್‌) ಮೊತ್ತ ಪರಿಹಾರ ರೂಪದಲ್ಲಿ ನೀಡಲಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಪಿಚೈ ಈ ಹೇಳಿಕೆ ಬಿಡುಗಡೆ ಮಾಡಿ ದ್ದಾರೆ.  

ಕಿರುಕುಳದ ದೂರು
ಮುಂಬೈ:  ಬಾಲಿವುಡ್‌ನ‌ಲ್ಲಿ ನಿರ್ಮಾಣವಾಗುತ್ತಿರುವ “ಹೌಸ್‌ಫ‌ುಲ್‌ 4′ ಚಿತ್ರದ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ  ಎಂದು ಮುಂಬೈನ ಅಬೋಲಿ ಪೊಲೀಸ್‌ ಚಿತ್ರದ ಸಹನಟಿಯೊಬ್ಬರು ದೂರು ದಾಖಲಿಸಿದ್ದಾರೆ. “”ಗುರುವಾರ ರಾತ್ರಿ ಅಂಬೋಲಿಯಲ್ಲಿರುವ ಚಿತ್ರಕೂಟ ಸ್ಟುಡಿಯೊದಲ್ಲಿ ಚಿತ್ರದ ಚಿತ್ರೀಕರಣ ಸಾಗುತ್ತಿದ್ದಾಗ ಆಗಮಿಸಿದ ಯುವಕರ ಗುಂಪೊಂದು ಸಹನಟಿಯ ಜತೆಯಲ್ಲಿದ್ದ ನನ್ನ ಸ್ನೇಹಿತನ ಮೇಲೆ ಹಲ್ಲೆಗೆ ಮುಂದಾಯಿತು. ಇದನ್ನು ತಡೆಯಲು ನಟಿ ಆಗಮಿಸಿದಾಗ ನನ್ನ ಮೇಲೂ ಹಲ್ಲೆ ನಡೆಸಿದ್ದಲ್ಲದೆ, ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಾಯಿತು” ಎಂದು ನಟಿ ದೂರಿನಲ್ಲಿ ಉಲ್ಲೇಖೀಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.