ಕಾಬೂಲ್ ಜೈಲಿನ ಬಳಿ ಆತ್ಮಾಹುತಿ ಬಾಂಬರ್ ದಾಳಿ; 7 ಬಲಿ, ಐವರಿಗೆ ಗಾಯ
Team Udayavani, Oct 31, 2018, 12:20 PM IST
ಕಾಬೂಲ್ : ಅಫ್ಘಾನಿಸ್ಥಾನದ ಪೂರ್ವ ಭಾಗದಲ್ಲಿರುವ ದೇಶದ ಅತೀ ದೊಡ್ಡ ಬಂಧೀಖಾನೆಯ ಸಿಬಂದಿಗಳನ್ನು ಒಯ್ಯುತ್ತಿದ್ದ ಬಸ್ಸೊಂದರ ಮೇಲೆ ನಡೆದಿರುವ ಆತ್ಮಾಹುತಿ ಬಾಂಬರ್ ದಾಳಿಗೆ ಕನಿಷ್ಠ 7 ಮಂದಿ ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಮರ ತ್ರಸ್ತ ಅಫ್ಘಾನಿಸ್ಥಾನದಲ್ಲಿ ಉಗ್ರರು ನಡೆಸಿರುವ ತಾಜಾ ಮಾರಣ ಹೋಮ ಇದಾಗಿದೆ.
ಕಾಬೂಲ್ ಸಮೀಪ ನಡೆದಿರುವ ಈ ಬ್ಲಾಸ್ಟ್ ನಲ್ಲಿ ಐವರು ಗಾಯಗೊಂಡಿರುವುದಾಗಿ ಪೊಲೀಸ್ ವಕ್ತಾರ ಬಶೀರ್ ಮುಜಾಹಿದ್ ತಿಳಿಸಿದ್ದಾರೆ. ಪುಲ್ ಎ ಚಾರ್ಖಿ ಎಂಬಲ್ಲಿನ ಬಂಧೀಖಾನೆಯ ಸಿಬಂದಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ನಡೆದುಕೊಂಡು ಹೋಗುತ್ತಿದ್ದ ಆತ್ಮಾಹುತಿ ಬಾಂಬರ್ ಢಿಕ್ಕಿಯಾದ ಎಂದು ಒಳಾಡಳಿತ ಸಚಿವ ನಜೀಬ್ ದಾನಿಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್