ಸಮುದ್ರಕ್ಕೆ ಬಿದ್ದ ಇಂಡೋನೇಶ್ಯ ಜೆಟ್‌ ವಿಮಾನದ Black Box ಪತ್ತೆ


Team Udayavani, Nov 1, 2018, 11:45 AM IST

lion-600.jpg

ಜಕಾರ್ತಾ:  ಜಾವಾ ಸಮುದ್ರದಲ್ಲಿ ಪತನಗೊಳ್ಳುವ ಮೂಲಕ 189 ಪ್ರಯಾಣಿಕರ ದಾರುಣ ಸಾವಿಗೆ ಕಾರಣವಾಗಿದ್ದ ಇಂಡೋನೇಶ್ಯದ ಲಯನ್‌ ಏರ್‌ ಜೆಟ್‌ ವಿಮಾನದ ಒಂದು ಬ್ಲಾಕ್‌ ಬಾಕ್ಸ್‌ ಪತ್ತೆಯಾಗಿದೆ. 

ಈ ಬ್ಲಾಕ್‌ ಬಾಕ್ಸ್‌  ವಿಶ್ಲೇಷಣೆಯಿಂದ ಹೊಚ್ಚ ಹೊಸ ವಿಮಾನ ಹೇಗೆ ಪತನವಾಯಿತು ಎಂಬ ವಿಷಯ ಗೊತ್ತಾಗಲಿದೆ ಎಂದು ಇಂಡೋನೇಶ್ಯದ ಸಾರಿಗೆ ಸುರಕ್ಷಾ ಸಮಿತಿಯು ಇಂದು ಗುರುವಾರ ಹೇಳಿದೆ.

ಪತ್ತೆಯಾಗಿರುವ ಉಪಕರಣವು ಫ್ಲೈಟ್‌ ಡೇಟಾ ರೆಕಾರ್ಡರ್‌ (FDR) ಇರಬಹುದೇ ಅಥವಾ ಕಾಕ್‌ ಪಿಟ್‌ ವಾಯ್ಸ ರೆಕಾರ್ಡರ್‌ (CVR) ಇರಬಹುದೇ ಎಂಬುದು ತತ್‌ಕ್ಷಣಕ್ಕೆ ಗೊತ್ತಾಗಿಲ್ಲ; ಅಂತೂ ಒಂದು ಬ್ಲಾಕ್‌ ಬಾಕ್ಸ್‌ ಸಿಕ್ಕಿರುವುದು ನಿಜ ಎಂದು ಇಂಡೋನೇಶ್ಯದ ಸಾರಿಗೆ ಸುರಕ್ಷಾ ಸಮಿತಿಯ ಮುಖ್ಯಸ್ಥರಾಗಿರುವ ಸರ್‌ಜಾಂಟೋ ತಜೋನೋ ತಿಳಿಸಿದ್ದಾರೆ. 

ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಡೋನೇಶ್ಯದ ಉತ್ತರ ಕರಾವಳಿಯ ದೂರ ಸಮುದ್ರದಲ್ಲಿ ಬೋಯಿಂಗ್‌ 737 ಮ್ಯಾಕ್ಸ್‌ 8 ವಿಮಾನವು ಪತನಗೊಳ್ಳಲು ಕಾರಣವೇನೆಂಬುದು ಈಗ ಪತ್ತೆಯಾಗಿರುವ ಬ್ಲಾಕ್‌ ಬಾಕ್ಸ್‌ನ ವಿಶ್ಲೇಷಣೆಯಿಂದ ಗೊತ್ತಾಗಲಿದೆ ಎಂದವರು ಹೇಳಿದರು. 

ವಿಮಾನ ಪತನಗೊಂಡ ಸಮುದ್ರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿರುವ ಮುಳುಗು ತಜ್ಞರು ಕಿತ್ತಳೆ ಬಣ್ಣದ ಉಪಕರಣವೊಂದನ್ನು ಮೇಲೆತ್ತಿ ತಂದಿರುವುದು ವಿಡಿಯೋ ಚಿತ್ರಿಕೆಯಲ್ಲಿ ಕಂಡು ಬಂದಿದೆ. ಈ ಉಪಕರಣ ವಿಭಿನ್ನ ಹೆಸರು ಹೊಂದಿರುವ ಹೊರತಾಗಿಯೂ ಬ್ಲಾಕ್‌ ಬಾಕ್ಸ್‌ಗಳು ಕಡು ಕಿತ್ತಳೆ ಬಣ್ಣದಲ್ಲಿರುವುದು ಸಾಮಾನ್ಯವಾಗಿದೆ. 

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.