ಲಂಕಾ ಸಂಸತ್ ಅಮಾನತು ತೆರವುಗೊಳಿಸಿದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ
Team Udayavani, Nov 1, 2018, 11:56 AM IST
ಕೊಲಂಬೋ : ಶ್ರೀಲಂಕೆಯ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಸಂಸತ್ ಅಮಾನತನ್ನು ತೆರವುಗೊಳಿಸಿದ್ದಾರೆ. ಪ್ರಧಾನಿ ರಣಿಲ್ ವಿಕ್ರಮಸಿಂಘ ಅವರ ಹಠಾತ್ ಪದಚ್ಯುತಿಯಿಂದ ದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಕೊನೆಗಾಣಿಸುವ ದಿಶೆಯಲ್ಲಿ ಸಿರಿಸೇನ ಅವರು ಶಾಸಕರ ಸಭೆಯನ್ನು ನಡೆಸಿದ್ದಾರೆ.
ಕಳೆದ ಶುಕ್ರವಾರ ಅತ್ಯಂತ ನಾಟಕೀಯ ವಿದ್ಯಮಾನವಾಗಿ ಅಧR$Ò ಸಿರಿಸೇನ ಅವರು ವಿಕ್ರಮಸಿಂಘ ಅವರನ್ನು ಹುದ್ದೆಯಿಂದ ಕಿತ್ತು ಹಾಕಿ ಅವರ ಸ್ಥಾನದಲ್ಲಿ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಷ ಅವರನ್ನು ಸ್ಥಾಪಿಸಿದರು.
ಮಾತ್ರವಲ್ಲದೆ ನ.16ರ ವರೆಗೆ ದೇಶದ ಸಂಸತ್ತನ್ನು ಅಮಾನತುಗೊಳಿಸಿದ್ದರು. ಆ ಮೂಲಕ ವಿಕ್ರಮಸಿಂಘ ಅವರ ಪಾಳಯದಿಂದ ರಾಜಪಕ್ಷ ಅವರ ಪಾಳಯದೆಡೆಗೆ ಸಾಗುವ ಚತುರಮತಿಗಳಿಗೆ ಸಮಯಾವಕಾಶವನ್ನು ಕಲ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ