ತಾಲಿಬಾನ್ ಸಂಧಾನ ಸಭೆಗೆ ಭಾರತಕ್ಕೆ ಆಹ್ವಾನ
Team Udayavani, Nov 9, 2018, 11:38 AM IST
ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲಿ ಶಾಂತಿ ನೆಲೆಸುವಂತೆ ಮಾಡಲು ರಷ್ಯಾ ಸರಕಾರ ಮುಂದಾಗಿದೆ. ಅದಕ್ಕಾಗಿ ಉಗ್ರ ಸಂಘಟನೆ ತಾಲೀಬಾನ್ ಜತೆಗೆ ಸಭೆ ನಡೆಸಲು ತೀರ್ಮಾ ನಿಸಲಾಗಿದೆ. ಹೀಗಾಗಿ ಮಾಸ್ಕೋ ದಲ್ಲಿ ಶುಕ್ರವಾರ ಅನೌಪಚಾರಿಕ ಸಭೆ ಆಯೋಜಿಸಿದ್ದು, ಭಾರತ ಇದರಲ್ಲಿ ಪಾಲ್ಗೊಳ್ಳಲಿದೆ.
ಎರಡು ದೇಶಗಳ ನಡುವಿನ ಭಿನ್ನಾಭಿಪ್ರಾಯ ಶಮನಕ್ಕಾಗಿ ಕರೆಯಲಾಗಿರುವ ಅನೌಪಚಾರಿಕ ಅಂತಾರಾಷ್ಟ್ರೀಯ ಸಭೆ ಯೊಂದರಲ್ಲಿ ಭಾರತ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಈ ಸಭೆಯಲ್ಲಿ ಭಾಗವಹಿಸುವಂತೆ ಭಾರತಕ್ಕೆ ಆಮಂತ್ರಣ ನೀಡಲಾಗಿದ್ದು, ಆಫ್ಘಾನಿಸ್ತಾನ ದಲ್ಲಿ ಭಾರತದ ರಾಯಭಾರಿಯಾಗಿದ್ದ ಅಮರ್ ಸಿನ್ಹಾ, ಪಾಕಿಸ್ಥಾನದಲ್ಲಿ ಭಾರತದ ಹೈಕಮೀಷನರ್ ಆಗಿದ್ದ ಟಿ.ಸಿ.ಎ. ರಾಘವನ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ