ಬಂಡವಾಳ ಹೂಡಿಕೆಗೆ ಭಾರತವೇ ಉತ್ತಮ


Team Udayavani, Nov 15, 2018, 7:19 AM IST

w-13.jpg

ಸಿಂಗಾಪುರ: ಭಾರತವು ಉತ್ತಮ ಹೂಡಿಕೆ ತಾಣ. ಭಾರತದ 130 ಕೋಟಿ ಜನರನ್ನು ಆರ್ಥಿಕತೆಯಲ್ಲಿ ತೊಡಗಿಸಿಕೊಳ್ಳಲಾಗಿದೆ. ಆಧಾರ್‌ ಮೂಲಕ 120 ಕೋಟಿ ಬಯೋಮೆಟ್ರಿಕ್‌ ಗುರುತು ದಾಖಲೆಯನ್ನು ಕೆಲವೇ ವರ್ಷಗಳಲ್ಲಿ ದಾಖಲಿಸಿದ್ದೇವೆ  ಎಂದು ಪ್ರಧಾನಿ ನರೇಂದ್ರ ಮೋದಿ, ಸಿಂಗಾಪುರದಲ್ಲಿ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಹಣಕಾಸು ತಂತ್ರಜ್ಞಾನ ಸಮ್ಮೇಳನವಾದ ಫಿನ್‌ಟೆಕ್‌ ಫೆಸ್ಟಿವಲ್‌ನಲ್ಲಿ ಹೇಳಿದ್ದಾರೆ.

ಜಾಗತಿಕ ಆರ್ಥಿಕತೆಯ ಸ್ವರೂಪ ಬದಲಾಗುತ್ತಿದೆ. ತಂತ್ರಜ್ಞಾನವು ಸ್ಪರ್ಧಾ ತ್ಮಕತೆ ಯನ್ನು ಹೆಚ್ಚಿಸುತ್ತಿದೆ. ಹೀಗಾಗಿ ಜನರ ಜೀವನ ಮಟ್ಟವನ್ನು ಇದು ಸುಧಾರಿ ಸುತ್ತಿದೆ. ನಮ್ಮ ದೇಶದ ಪಾವತಿ ಸೇವೆಗಳು ಎಲ್ಲರಗೂ ಅನುಕೂಲಕರವಾಗಿರುವುದ ರಿಂದ ನಮ್ಮ ಡಿಜಿಟಲೀಕರಣ ಯಶಸ್ಸು ಕಂಡಿದೆ ಎಂದಿದ್ದಾರೆ. ನಮ್ಮ ಜನಧನ ಯೋಜನೆಯು ದೇಶದ ಪ್ರತಿಯೊಬ್ಬರಿಗೂ ಬ್ಯಾಂಕ್‌ ಖಾತೆ ಒದಗಿಸುವ ಗುರಿ ಹೊಂದಿದ್ದು, 33 ಕೋಟಿ ಬ್ಯಾಂಕ್‌ ಖಾತೆ ಗಳನ್ನು ತೆರೆಯಲಾಗಿದೆ ಎಂದಿದ್ದಾರೆ. ಅಲ್ಲದೆ, ಜಾಗತಿಕ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸುವ ಅಪಿಕ್ಸ್‌ ಎಂಬ ಪ್ಲಾಟ್‌ಫಾರಂ ಅನ್ನೂ ಮೋದಿ ಹಾಗೂ ಸಿಂಗಾ ಪುರ ಉಪಪ್ರಧಾನಿ ಟಿ.ಷಣ್ಮುಗರತ್ನಂ ಉದ್ಘಾಟಿಸಿದ್ದಾರೆ.

ಲೀ ಜೊತೆ ಮಾತುಕತೆ: ಸಿಂಗಾಪುರದ ಪ್ರಧಾನಿ ಲೀ ಸೀನ್‌ ಲೂಂಗ್‌ರನ್ನು ಪ್ರಧಾನಿ ಮೋದಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದಾರೆ. ಹಣಕಾಸು ತಂತ್ರಜ್ಞಾನ ಮತ್ತು ಪ್ರಾದೇಶಿಕ ಆರ್ಥಿಕತೆಯಲ್ಲಿ ಸಹಕಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಉಭಯ ಮುಖಂಡರು ಚರ್ಚಿ ಸಿದರು. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಜೊತೆಗೂ ಮೋದಿ ಮಾತುಕತೆ ನಡೆಸಿದ್ದಾರೆ. 

ಪೆನ್ಸ್‌ ಜೊತೆ ಮೋದಿ: ಅಮೆರಿಕದ ಉಪಾಧ್ಯಕ್ಷ ಮೈಕ್‌ ಪೆನ್ಸ್‌ ಜೊತೆಗೆ ಸಿಂಗಾ ಪುರದಲ್ಲಿ ಪ್ರಧಾನಿ ಮೋದಿ ಬುಧವಾರ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಮಧ್ಯೆ ರಕ್ಷಣೆ ಸಹಕಾರ ಮತ್ತು ಇಂಡೋ ಪೆಸಿಫಿಕ್‌ ವಲಯದಲ್ಲಿ ಮುಕ್ತ ವ್ಯಾಪಾರ ವಹಿವಾಟು ಸೇರಿದಂತೆ ಇತರ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. 

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.