ಕರ್ತಾರ್ಪುರ ಕಾರಿಡಾರ್ ಗೂಗ್ಲಿ ಅಲ್ಲ: ಇಮ್ರಾನ್
Team Udayavani, Dec 4, 2018, 11:12 AM IST
ಇಸ್ಲಾಮಾಬಾದ್: ಕರ್ತಾರ್ಪುರ ಕಾರಿಡಾರ್ಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೂಗ್ಲಿ ಎಸೆದಿದ್ದಾರೆ ಎಂಬ ತಮ್ಮ ಸಚಿವರ ಹೇಳಿಕೆಯಿಂದ ಉಂಟಾದ ವಿವಾದವನ್ನು ತಣ್ಣಗಾಗಿಸಲು ಇಮ್ರಾನ್ ಖಾನ್ ಯತ್ನಿಸಿದ್ದಾರೆ. ಸೋಮವಾರ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕರ್ತಾರ್ಪುರ ಕಾರಿಡಾರ್ ಗೂಗ್ಲಿ ಅಲ್ಲ. ಅದೊಂದು ದಿಟ್ಟ ನಿರ್ಧಾರ ಎಂದು ಹೇಳಿದ್ದಾರೆ.
ಕಾರಿಡಾರ್ ಶಂಕುಸ್ಥಾಪನೆಯನ್ನು ಗೂಗ್ಲಿ ಎಂದು ವಿದೇಶಾಂಗ ಸಚಿವ ಖುರೇಷಿ ವ್ಯಾಖ್ಯಾನಿಸಿದ್ದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದರು. ಇನ್ನೊಂದೆಡೆ, ಸೋಮವಾರ ಪಾಕಿಸ್ಥಾನವು ಕರ್ತಾರ್ಪುರ ಗಡಿಯಲ್ಲಿ ವಲಸೆ ಕೇಂದ್ರವನ್ನು ತೆರೆದಿದೆ. ಇಲ್ಲಿನ ಅಧಿಕಾರಿಗಳು ಸಿಕ್ಖ್ ಯಾತ್ರಿಕರ ಗುರುತು ಪತ್ರ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಪ್ರವೇಶ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ