ಒಪೆಕ್‌ನಿಂದ ಕತಾರ್‌ ಹೊರಕ್ಕೆ


Team Udayavani, Dec 4, 2018, 11:49 AM IST

opec-600.jpg

ದುಬಾೖ: ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟವಾದ ‘ಒಪೆಕ್‌’ನಿಂದ ಹೊರಬರುವುದಾಗಿ ಕತಾರ್‌ ಸೋಮವಾರ ಪ್ರಕಟಿಸಿದೆ. ಕತಾರ್‌ನ ಇಂಧನ ಸಚಿವ ಸಾದ್‌ ಶೆರಿದಾ ಅಲ್‌- ಕಾಬಿ ಅವರು ಈ ಬಗ್ಗೆ ಘೋಷಿಸಿದ್ದಾರೆ. ನೈಸರ್ಗಿಕ ಅನಿಲದ ದೈತ್ಯ ಸಂಪನ್ಮೂಲವನ್ನೇ ಹೊಂದಿರುವ ಕತಾರ್‌, ಅನಿಲ ರಫ್ತಿನಲ್ಲಿ ಜಗತ್ತಿನ ಮೂರನೇ ಅತಿ ದೊಡ್ಡ ದೇಶವಾಗಿದ್ದು, 1960ರಲ್ಲಿ ಸ್ಥಾಪಿತವಾಗಿರುವ ಒಪೆಕ್‌ನಿಂದ ಹೊರಬರುತ್ತಿರುವ ಮೊದಲ ರಾಷ್ಟ್ರವೆನಿಸಿದೆ.

‘ಕತಾರ್‌ ದೇಶವು ಸದ್ಯಕ್ಕೆ ವಾರ್ಷಿಕವಾಗಿ 77 ದಶಲಕ್ಷ ಟನ್‌ಗಳಷ್ಟು ನೈಸರ್ಗಿಕ ಅನಿಲ ರಫ್ತು ಮಾಡುತ್ತಿದೆ. ಇದನ್ನು ವಾರ್ಷಿಕ 110 ದಶಲಕ್ಷ ಟನ್‌ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಜತೆಗೆ, ದೈನಂದಿನ ತೈಲ ಉತ್ಪಾದನೆಯನ್ನು 4.8 ದಶಲಕ್ಷ ಬ್ಯಾರೆಲ್‌ಗ‌ಳಿಂದ 6.5 ದಶಲಕ್ಷ ಬ್ಯಾರೆಲ್‌ಗ‌ಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಹಾಗಾಗಿ, ತಾನು ಒಪೆಕ್‌ನಿಂದ ಹೊರಬರಲು ತೀರ್ಮಾನಿಸಿರುವುದಾಗಿ ಕತಾರ್‌ ಹೇಳಿದೆ. ಜಾಗತಿಕ ಮಟ್ಟದಲ್ಲಿ ಕತಾರ್‌ನ ಸ್ಥಾನಮಾನ ಸದೃಢಗೊಳಿಸಲು ಇದು ಅನಿವಾರ್ಯ ಎಂದು ಸಚಿವರು ತಿಳಿಸಿದ್ದಾರೆ.

ಹೊರಬರುವುದು ಅನಿವಾರ್ಯವೇ?: ಈ ಹಿಂದೆ ಅತಿಯಾದ ಉತ್ಪಾದನೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿದಿತ್ತು. 2016ರಲ್ಲಿ ಒಪೆಕ್‌ ಒಕ್ಕೂಟ ತನ್ನ ಸದಸ್ಯ ರಾಷ್ಟ್ರಗಳ ತೈಲ ಉತ್ಪಾದನೆ ಮೇಲೆ ಮಿತಿ ಹೇರಿತ್ತು. ಈ ಇತಿಮಿತಿಯಲ್ಲಿ ಮುಂದುವರಿದರೆ ಸ್ವತಂತ್ರವಾಗಿ ತೈಲೋದ್ಯಮದ ದೈತ್ಯ ಶಕ್ತಿಯಾಗಿ ಬೆಳೆಯುವುದು ಸಾಧ್ಯ ವಿಲ್ಲ ಎಂದು ತಿಳಿದಿರುವ ಕತಾರ್‌ ಒಕ್ಕೂಟದಿಂದ ಹೊರಬರಲು ತೀರ್ಮಾನಿಸಿದೆ. 18 ತಿಂಗಳ ಕಾಲ ತಮ್ಮ ಮೇಲೆ ಹೇರಲಾದ ನಿರ್ಬಂಧಕ್ಕೂ, ಈ ನಿರ್ಧಾರಕ್ಕೂ ಸಂಬಂಧವಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.