ಕಾಶ್ಮೀರ ವಿವಾದ ಬಗೆಹರಿಯುತ್ತಿತ್ತು ಎಂದಿದ್ದ ಅಟಲ್ ಜೀ
Team Udayavani, Dec 5, 2018, 8:25 AM IST
ಇಸ್ಲಾಮಾಬಾದ್: ಬಿಜೆಪಿ 2004ರ ಲೋಕಸಭೆ ಚುನಾವಣೆಯಲ್ಲಿ ಸೋಲದೇ ಇರುತ್ತಿದ್ದರೆ, ಕಾಶ್ಮೀರ ವಿವಾದ ಬಗೆಹರಿಯುತ್ತಿತ್ತು ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತಮಗೆ ಹೇಳಿದ್ದರು ಎಂದು ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಮಂಗಳವಾರ ಸುದ್ದಿ ವಾಹಿನಿಗಳಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅಂದಿನ ವಿದೇಶಾಂಗ ಸಚಿವ ನಟವರ್ ಸಿಂಗ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಇಬ್ಬರೂ ನಾಯಕರ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಭಾರತ-ಪಾಕ್ ಕಾಶ್ಮೀರ ವಿವಾದವನ್ನು ಬಗೆಹರಿಸುವ ಅಂಚಿನಲ್ಲಿದ್ದವು ಎಂಬುದು ತಿಳಿಯುತ್ತದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ