ಭ್ರೂಣ ಕಸಿಯಿಂದ ಮಗು


Team Udayavani, Dec 6, 2018, 6:00 AM IST

d-40.jpg

ಸಾವೋ ಪಾವ್ಲೋ: ವಿಶ್ವದಲ್ಲೇ  ಮೊದಲ ಬಾರಿಗೆ ಕಸಿ ಮಾಡಿದ ಭ್ರೂಣದಿಂದ ಬ್ರೆಜಿಲ್‌ನಲ್ಲಿ ಯಶಸ್ವಿಯಾಗಿ ಮಗು ಪಡೆಯಲಾಗಿದೆ. ದಿ ಲಾನ್ಸೆಟ್‌ ಮೆಡಿಕಲ್‌ ಜರ್ನಲ್‌ನಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿದ್ದು, ದಾನಿಯಿಂದ ಪಡೆದ ಭ್ರೂಣವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಈ ಹಿಂದೆ ಅಮೆರಿಕ, ಝೆಕ್‌ ಗಣರಾಜ್ಯ ಹಾಗೂ ಟರ್ಕಿ ಸೇರಿದಂತೆ ವಿವಿಧ ದೇಶಗಳಲ್ಲಿ 10 ಬಾರಿ ಈ ರೀತಿಯ ಪ್ರಯೋಗ ಮಾಡಲಾಗಿತ್ತಾದರೂ, ವಿಫ‌ಲವಾಗಿತ್ತು. ಆದರೆ, ಬ್ರೆಜಿಲ್‌ನಲ್ಲಿ ನಡೆಸಿದ ಈ ಪ್ರಯೋಗ ಯಶಸ್ವಿಯಾಗಿದೆ. 35 ವಾರಗಳಲ್ಲಿ ಮಹಿಳೆಗೆ ಸಿಸೇರಿಯನ್‌ ಮೂಲಕ ಪ್ರಸವವಾಗಿದೆ. ಮಗು 2.5 ಕಿಲೋ ತೂಕವಿದ್ದು, ಆರೋಗ್ಯವಾಗಿದೆ.

ಬ್ರೆಜಿಲ್‌ನ ಸಾವೋ ಪಾವ್ಲೋ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಈ ಪ್ರಯೋಗ ನಡೆಸಲಾಗಿದೆ. ಮೃತ ಮಹಿಳೆಯಿಂದ ಈ ಭ್ರೂಣ ವನ್ನು ಪಡೆಯಲಾಗಿದ್ದು, ಜೀವಂತ ವ್ಯಕ್ತಿ ಗಳಿಗಿಂತ ಹೆಚ್ಚಾಗಿ ಮೃತರಿಂದಲೇ ಇಂತಹ ದಾನ ಹೆಚ್ಚು ನಡೆಯುತ್ತದೆ ಎಂದು ಸಾವೋ ಪಾವ್ಲೋ ವಿವಿ ವೈದ್ಯೆ ಡ್ಯಾನಿ ಎಜೆನ್‌ಬಗ್‌ ಹೇಳಿದ್ದಾರೆ. ಬಂಜೆತನ ಇರುವ ಮಹಿಳೆ ಯರಿಗೆ ಈ ವರೆಗೆ ದತ್ತು ಸ್ವೀಕಾರ ಅಥವಾ ಬಾಡಿಗೆ ತಾಯ್ತನ ಆಯ್ಕೆ ಮಾತ್ರವೇ ಇತ್ತು. ಇನ್ನು ಭ್ರೂಣ ಕಸಿಯಿಂದಲೂ ಈ ಮಗು ವನ್ನು ಪಡೆಯುವ ಸಾಧ್ಯತೆ ಸಿಕ್ಕಂತಾಗಿದೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.