ಭಾರತೀಯ ವಿದ್ಯಾರ್ಥಿ ಸಾವು
Team Udayavani, Dec 15, 2018, 8:25 AM IST
ದುಬಾೖ: ಭಾರತೀಯ ಮೂಲದ ಪ್ರಸಿದ್ಧ ಗಿಟಾರ್ ಕಲಾವಿದರೊಬ್ಬರ ಮೃತದೇಹ ಅವರ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಾಗ್ಗಿ ಎಂದೇ ಖ್ಯಾತನಾಗಿದ್ದ ಗಿಟಾರಿಸ್ಟ್ ಹಿಮಾಂಶು ಶರ್ಮ (22) ದುಬಾೖನ ಮಣಿಪಾಲ್ ಅಕಾಡೆಮಿ ಆಫ್ಹೈ ಯರ್ ಎಜುಕೇಷನ್ನಲ್ಲಿ 5ನೇ ವರ್ಷದ ಆರ್ಕಿಟೆಕ್ಚರ್ ವ್ಯಾಸಂಗ ಮಾಡುತ್ತಿದ್ದರು. ತಮ್ಮ ಪ್ರತಿಭೆಯಿಂದಾಗಿ ದುಬೈನ ಬಹುತೇಕ ಕಾಲೇಜುಗಳಲ್ಲಿ ಇವರು ಹೆಸರುವಾಸಿ ಆಗಿದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ಸದಾ ಲವಲವಿಕೆಯಿಂದಿರುತ್ತಿದ್ದ ಹಿಮಾಂಶು ಸಾವಿನ ಸುದ್ದಿ ಕೇಳಿ ಇಡೀ ಕಾಲೇಜಿಗೆ ಸಿಡಿಲು ಬಡಿದಂತಾಗಿದೆ ಎಂದು ಸಿಬ್ಬಂದಿ ವರ್ಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ