ಆರೋಪಿಗಳಿಬ್ಬರ ಖುಲಾಸೆ
Team Udayavani, Dec 16, 2018, 6:45 AM IST
ಲಾಹೋರ್: ಪಾಕಿಸ್ತಾನದ ಜೈಲಿನಲ್ಲಿ 2013ರಲ್ಲಿ ಭಾರತೀಯ ಸರಬ್ಜಿತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪಾಕ್ನ ನ್ಯಾಯಾಲಯ ಶನಿವಾರ ಖುಲಾಸೆಗೊಳಿಸಿದೆ.
ಸರಬ್ಜಿತ್ರನ್ನು ಇವರೇ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯಗಳ ಕೊರತೆಯಿರುವ ಕಾರಣ ಆರೋಪಿ ಗಳಿಬ್ಬರನ್ನು ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ. ಘಟನೆ ನಡೆದ 5 ವರ್ಷಗಳ ಬಳಿಕ ಈ ತೀರ್ಪು ಬಂದಿದೆ. ಕೋಟ್ ಲಖ್ಪತ್ ಜೈಲಿನಲ್ಲಿ ಅಮೀರ್ ಮತ್ತು ಮುದಸ್ಸರ್ ಎಂಬಿಬ್ಬರು ಗಲ್ಲುಶಿಕ್ಷೆಗೊಳಗಾದ ಅಪರಾಧಿಗಳು 2013ರಲ್ಲಿ ಸರಬ್ಜಿàತ್ ಸಿಂಗ್ ಮೇಲೆ ದಾಳಿ ನಡೆಸಿದ್ದರು. ತೀವ್ರ ಹಲ್ಲೆಯಿಂದ ಗಾಯಗೊಂಡಿದ್ದ ಸರಬ್ಜಿತ್ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ