ಗಡೀಪಾರು ಆದೇಶ ಆಯ್ತು; ಈಗಿನ್ನು ದೀವಾಳಿ ದಾವೆ ಎದುರಿಸುವ ಮಲ್ಯ


Team Udayavani, Dec 18, 2018, 11:02 AM IST

vijay-mallya-musing-700.jpg

ಲಂಡನ್‌ : ಒಂಭತ್ತು ಸಾವಿರ ಕೋಟಿ ರೂ ಬ್ಯಾಂಕ್‌ ಸಾಲ ಸುಸ್ತಿಗಾರನಾಗಿ ವಿದೇಶಕ್ಕೆ ಪಲಾಯನಗೈದು ಈಚೆಗಷ್ಟೇ ಭಾರತಕ್ಕೆ ಗಡೀಪಾರಾಗುವ ಆದೇಶಕ್ಕೆ ಗುರಿಯಾಗಿರುವ ಮದ್ಯದೊರೆ ವಿಜಯ್‌ ಮಲ್ಯ ಅವರಿನ್ನು  ಬ್ರಿಟನ್‌ ಕೋರ್ಟಿನಲ್ಲಿ ದೀವಾಳಿ ವಿಚಾರಣೆಯನ್ನು ಎದುರಿಸಲಿದ್ದಾರೆ.

ಈಚೆಗಷ್ಟೇ ಲಂಡನ್‌ನ ವೆಸ್ಟ್‌ಮಿನಿಸ್ಟರ್‌ ಕೋರ್ಟಿನಿಂದ ಭಾರತಕ್ಕೆ ಗಡೀಪಾರು ಗೊಳ್ಳುವ ಆದೇಶಕ್ಕೆ ಒಳಪಟ್ಟಿರುವ ವಿಜಯ್‌ ಮಲ್ಯ ಪ್ರಕೃತ ಜಾಮೀನಿನಲ್ಲಿ ಹೊರಗುಳಿದಿದ್ದಾರೆ.

ವಿಜಯ್‌ ಮಲ್ಯ ಅವರಿಂದ 1.145 ಬಿಲಿಯ ಪೌಂಡ್‌ ಸಾಲ ವಸೂಲಿಗಾಗಿ ಆತನ ವಿರುದ್ಧ ಭಾರತೀಯ ಬ್ಯಾಂಕುಗಳು ಜತೆಗೂಡಿ ಹೂಡಿರುವ ದೀವಾಳಿ ದಾವೆಯ ವಿಚಾರಣೆ ಮುಂದಿನ ವರ್ಷ ಆರಂಭಗೊಳ್ಳಲಿದೆ. 

62ರ ಹರೆಯದ ವಿಜಯ್‌ ಮಲ್ಯ ವಿರುದ್ಧದ ದೀವಾಳಿ ಅರ್ಜಿಯನ್ನು  ಲಂಡನ್‌ ಹೈಕೋರ್ಟಿನ ದೀವಾಳಿ ಪಟ್ಟಿಗೆ ವರ್ಗಾಯಿಸಲಾಗಿದ್ದು 2019ರ ಮೊದಲರ್ಧದಲ್ಲಿ ಮಲ್ಯ ವಿರುದ್ಧದ ದೀವಾಳಿ ವಿಚಾರಣೆಯ ಕೋರ್ಟ್‌ ಪ್ರಕ್ರಿಯೆ ಆರಂಭವಾಗಲಿದೆ.  ಎಸ್‌ಬಿಐ ನೇತೃತ್ವದಲ್ಲಿ  13 ಭಾರತೀಯ ಬ್ಯಾಂಕುಗಳು ಮಲ್ಯ ವಿರುದ್ಧ ದೀವಾಳಿ ದಾವೆಯನ್ನು ಈ ವರ್ಷದ ಆದಿಯಲ್ಲಿ ದಾಖಲಿಸಿದ್ದವು.  

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.