ಚೀನ ವಿದ್ಯುತ್‌ ಯೋಜನೆಗೆ ಪಾಕ್‌ ತಡೆ; ಪಟ್ಟಿಯಿಂದ ಕೀಳಲು ಒತ್ತಾಯ


Team Udayavani, Jan 14, 2019, 5:52 AM IST

imran-khan-cpec-700.jpg

ಇಸ್ಲಾಮಾಬಾದ್‌ : ಚೈನಾ-ಪಾಕಿಸ್ಥಾನ್‌ ಇಕಾನಮಿಕ್‌ ಕಾರಿಡಾರ್‌ (CPEC) ಯೋಜನೆಗೆ ಇದೀಗ ಭಾರೀ ಹಿನ್ನಡೆ ಒದಗಿದೆ. ಇದರ ಪ್ರಮುಖ ಪ್ರಾಜೆಕ್ಟ್ ಆಗಿರುವ  ರಹೀಂ ಯಾರ್‌ ಖಾನ್‌ ವಿದ್ಯುತ್‌ ಯೋಜನೆಯನ್ನು ತಡೆಹಿಡಿಯುವಂತೆ ಮತ್ತು ಅದನ್ನು ಪಟ್ಟಿಯಿಂದಲೇ ಕಿತ್ತು ಹಾಕುವಂತೆ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಾಕ್‌ ಸರಕಾರ ಚೀನವನ್ನು ಕೇಳಿಕೊಂಡಿದೆ.

ಈ ವಿಷಯವನ್ನು ಪಾಕಿಸ್ಥಾನದ ಪ್ರಮುಖ ಡಾನ್‌ ಸುದ್ದಿ ಪತ್ರಿಕೆ ಮಾಡಿದೆ. ಸಿಪಿಇಸಿ ಪ್ರಮುಖ ವಿದ್ಯುತ್‌ ಯೋಜನೆಯನ್ನು ಮಾತ್ರವಲ್ಲದೆ, ಪಿಎಸ್‌ಡಿಪಿ (ಪಬ್ಲಿಕ್‌ ಸೆಕ್ಟರ್‌ ಡೆವಲಪ್‌ಮೆಂಟ್‌ ಪ್ರೋಗ್ರಾಂ) ಅಡಿಯ ಇತರ ಅನೇಕ ಸ್ಕೀಮುಗಳನ್ನು ನಿಲ್ಲಿಸುವಂತೆಯೂ ಪಾಕಿಸ್ಥಾನ ಚೀನವನ್ನು ಕೇಳಿಕೊಂಡಿರುವುದಾಗಿ ಡಾನ್‌ ವರದಿ ತಿಳಿಸಿದೆ. 

ಸಿಪಿಇಸಿ ಪ್ರಮುಖ ವಿದ್ಯುತ್‌ ಯೋಜನೆಯನ್ನು ಪಟ್ಟಿಯಿಂದಲೇ ಕಿತ್ತು ಹಾಕಬೇಕೆಂಬ ನಮ್ಮ ಕೋರಿಕೆಯನ್ನು ನಾವು ಅಧಿಕೃತವಾಗಿ ಚೀನಕ್ಕೆ ಕಳೆದ ಡಿ.20ರಂದು ನಡೆದಿದ್ದ ಸಿಪಿಇಟಿ ಜಂಟಿ ಸಮನ್ವಯ ಸಮಿತಿಯ ಸಭೆಯಲ್ಲಿ ತಿಳಿಸಿದ್ದೇವೆ ಎಂದು ಪಾಕ್‌ ಸರಕಾರದ ವಕ್ತಾರ ಹೇಳಿರುವುದನ್ನು ಡಾನ್‌ ವರದಿ ಮಾಡಿದೆ. 

ವರದಿ ಪ್ರಕಾರ ಸಿಪಿಇಸಿ ಯಡಿಯ ಪ್ರಮುಖ ವಿದ್ಯುತ್‌ ಯೋಜನೆಯನ್ನು ಹಿಂದಿನ ಪಿಎಂಎಲ್‌ಎನ್‌ (ನವಾಜ್‌ ಷರೀಫ್) ಸರಕಾರ ಚೀನದೊಂದಿಗೆ ಅಂತಿಮಗೊಳಿಸಿತ್ತು. 

ಈ ನಡುವೆ ಚೀನ “ಸಿಪಿಇಸಿ ಯೋಜನೆಯಂದ ಪಾಕ್‌ ಆರ್ಥಿಕತೆ ಕುಸಿದಿದೆ’ ಎಂಬ ವಾದವನ್ನು ತಳ್ಳಿಹಾಕಿದೆ. ನಿಜಕ್ಕಾದರೆ ಸಿಪಿಇಸಿ ಯಿಂದ ಪಾಕಿಸ್ಥಾನದ ಆರ್ಥಿಕತೆ ದೀರ್ಘಾವಧಿಯಲ್ಲಿ ಬಹಳಷ್ಟು ಬಲಿಷ್ಠವಾಗಲಿದೆ ಎಂದು ಅದು ಹೇಳಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.