ಎಲ್ಲ ಜಿಹಾದಿ ಉಗ್ರರ ಹತ್ಯೆ, ನೈರೋಬಿ ದಾಳಿ ಅಂತ್ಯ: ಕೀನ್ಯ ಅಧ್ಯಕ್ಷ


Team Udayavani, Jan 16, 2019, 10:34 AM IST

kenya-president-700.jpg

ನೈರೋಬಿ : ಮೇಲ್‌-ಮಾರುಕಟ್ಟೆ ಹೊಟೇಲ್‌ ಸಂಕೀರ್ಣವನ್ನು ನುಗ್ಗಿ  14 ಮಂದಿಯನ್ನು ಕೊಂದಿದ್ದ ಎಲ್ಲ ಇಸ್ಲಾಮಿಕ್‌ ಜಿಹಾದಿ ಉಗ್ರರನ್ನು ಇಪ್ಪತ್ತು ತಾಸುಗಳ ಮುತ್ತಿಗೆ ಕಾರ್ಯಾಚರಣೆಯಲ್ಲಿ  ಹತ್ಯೆ ಮಾಡಲಾಗಿದ್ದು  ನೂರಕ್ಕೂ ಅಧಿಕ ಪೌರರನ್ನು ರಕ್ಷಿಸಲಾಗಿದೆ ಎಂದು ಕೀನ್ಯ ಅಧ್ಯಕ್ಷ ಉಹುರು ಕಿನ್ಯಾಟಾ ತಿಳಿಸಿದ್ದಾರೆ.

ಡ್ಯುಸಿಟ್‌-ಡಿ2 ಆವರಣದಲ್ಲಿನ 101 ರೂಮುಗಳ ಹೊಟೇಲ್‌, ಸ್ಪಾ, ರೆಸ್ಟೋರಾಂಟ್‌ ಮತ್ತು ಕಾರ್ಯಾಲಯ ಕಟ್ಟಡ ನುಗ್ಗಿದ ಇಸ್ಲಾಮಿಕ್‌ ಜಿಹಾದಿ ಉಗ್ರರಲ್ಲಿ ಒಬ್ಟಾತ ಆತ್ಮಹತ್ಯಾ ಬಾಂಬರ್‌ ಆಗಿದ್ದ; ಉಳಿದವರು ಭದ್ರತಾ ಪಡೆಗಳ ಮೇಲೆ ಅಸಂಖ್ಯ ಶೂಟೌಟ್‌ಗಳನ್ನು ಆರಂಭಿದರು. ಸುಮಾರು 20 ತಾಸುಗಳ ಕಾಲ ನಡೆದ ಈ ಮುತ್ತಿಗೆ ಕಾರ್ಯಾಚರಣೆಯಲ್ಲಿ ಎಲ್ಲ ಉಗ್ರರನ್ನು ಹತ್ಯೆಗೈಯಲಾಗಿದೆ ಎಂದವರು ಹೇಳಿದರು. 

ಈ ಉಗ್ರ ದಾಳಿ ತನ್ನದೇ ಕೃತ್ಯವೆಂದು ಅಲ್‌ ಕಾಯಿದಾ ಜತೆ ನಂಟು ಹೊಂದಿರುವ ಅಲ್‌ ಶಬಾಬ್‌ ಎಂಬ ಸೊಮಾಲಿ ಸಮೂಹ ಹೇಳಿಕೊಂಡಿದೆ. ಸೊಮಾಲಿಯಾದಲ್ಲಿನ ಜಿಹಾದಿ ಉಗ್ರರ ವಿರುದ್ಧ ಹೋರಾಡಲು 2011ರಲ್ಲಿ  ಕೀನ್ಯ ತನ್ನ ಸೇನೆಯನ್ನು ಕಳುಹಿಸಿಕೊಟ್ಟದ್ದನ್ನು ಅನುಸರಿಸಿ ಕೀನ್ಯವನ್ನು ಗುರಿ ಇರಿಸಿ ಜಿಹಾದಿ ಉಗ್ರರು ಆಗೀಗ ಎಂಬಂತೆ ದಾಳಿ ನಡೆಸುತ್ತಲೇ ಇದ್ದಾರೆ. 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.