ಒಳಚರಂಡಿಯಲ್ಲಿದ್ದ ನವಜಾತಶಿಶು ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕುಳಿಯಿತು


Team Udayavani, Feb 13, 2019, 3:11 AM IST

baby-13-2.jpg

ನವಜಾತ ಶಿಶುಗಳನ್ನು ಕಸದ ತೊಟ್ಟಿಯಲ್ಲಿ ಬಿಸಾಕಿ ಹೋಕುವ ಅಮಾನವೀಯ ಘಟನೆಗಳನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಇನ್ನು ಕೆಲವು ಕಡೆಗಳಲ್ಲಿ ಪೊದೆಗಳಲ್ಲಿ, ಶೌಚಾಲಯಗಳಲ್ಲಿಯೂ ನವಜಾತ ಶಿಶುಗಳು ಪತ್ತೆಯಾದ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ ಇಲ್ಲೊಂದು ಕಡೆ ಒಳಚರಂಡಿ ಚೇಂಬರ್ ನೊಳಗೆ ನವಜಾತ ಶಿಶುವೊಂದು ಪತ್ತೆಯಾಗಿದ್ದು ರಕ್ಷಣಾ ಕಾರ್ಯಕರ್ತರು ಸುಮಾರು ನಾಲ್ಕು ಗಂಟೆಗಳ ಮ್ಯಾರಥಾನ್ ಕಾರ್ಯಾಚರಣೆಯ ಬಳಿಕ ಮಗುವನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂದ ಹಾಗೆ ಈ ಘಟನೆ ನಡೆದಿರುವುದು ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಗರದಲ್ಲಿ.

ಸೋಮವಾರದಂದು ಅಲ್ಲಿನ ಸ್ಥಳಿಯ ನಿವಾಸಿಗಳಿಗೆ ಒಳಚರಂಡಿ ಆಳದಿಂದ ಮಗು ಅಳುತ್ತಿರುವ ಧ್ವನಿ ಕೇಳಿಸುತ್ತದೆ. ತಕ್ಷಣವೇ ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುತ್ತಾರೆ, ಆಗ ರಕ್ಷಣಾ ಕಾರ್ಯಕರ್ತರು ಮತ್ತು ವೈದ್ಯಕೀಯ ಪಾಲನಾ ತಂಡವು ಸ್ಥಳಕ್ಕಾಗಮಿಸಿ ಮಗುವಿನ ರಕ್ಷಣಾ ಕಾರ್ಯವನ್ನು ಪ್ರಾರಂಭಿಸುತ್ತಾರೆ. ಅಕ್ಷರಶಃ ಒಳಚರಂಡಿ ಭಾಗವನ್ನು ಅಗೆದು ನಾಲ್ಕು ಗಂಟೆಗಳ ಕಾರ್ಯಾಚರಣೆಯ ಬಳಿಕ ಶಿಶುವನ್ನು ಹೊರತೆಗೆಯಲಾಯಿತು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದವರು ಹರ್ಷೋದ್ಘಾರ ಮಾಡಿದರು ಮತ್ತು ನವಜಾತ ಹೆಣ್ಣು ಶಿಶು ಜೀವಂತ ರಕ್ಷಣೆಯಾಗಿದ್ದಕ್ಕೆ ಆನಂದ ಬಾಷ್ಟ ಸುರಿಸಿದರು. ಇದೀಗ ಶಿಶುವನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು ಅಲ್ಲಿ ಚೇತರಿಸಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.