ಎಫ್ಎಟಿಎಫ್ ನಲ್ಲಿ ಭಾರತಕ್ಕೆ ಪಾಕ್‌ ಆಕ್ಷೇಪ!


Team Udayavani, Mar 11, 2019, 12:30 AM IST

umar.jpg

ಇಸ್ಲಾಮಾಬಾದ್‌: ಉಗ್ರರು ಹಾಗೂ ಉಗ್ರ ಸಂಘಟನೆಗಳಿಗೆ ಹಣಕಾಸು ಲಭ್ಯತೆ ನಿಯಂತ್ರಿಸುವ ವಿಚಕ್ಷಣಾ ಪಡೆ ಎಫ್ಎಟಿಎಫ್ನಲ್ಲಿ ಭಾರತದ ಸದಸ್ಯತ್ವಕ್ಕೆ ಪಾಕಿಸ್ಥಾನ ಕ್ಯಾತೆ ತೆಗೆದಿದೆ. ಭಯೋತ್ಪಾದನೆಯನ್ನು ನಿಯಂತ್ರಿಸಲು ಎಫ್ಎಟಿಎಫ್ ಈಗಾಗಲೇ ಹಲವು ಕ್ರಮಗಳನ್ನು ಪಾಕಿಸ್ಥಾನಕ್ಕೆ ಸೂಚಿಸಿದ್ದು, ಇದರ ಅನುಷ್ಠಾನದ ಬಗ್ಗೆ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ಆದರೆ ಈಗ ಪಾಕಿಸ್ಥಾನವು ಭಾರತದ ಸದಸ್ಯತ್ವಕ್ಕೆ ಆಕ್ಷೇಪಿಸಿದ್ದು, ಪಾಕಿಸ್ಥಾನದ ಪರವಾಗಿ ಭಾರತ ಪೂರ್ವಗ್ರಹ ಪೀಡಿತ ನಿಲುವನ್ನು ಹೊಂದಿದೆ. ಹೀಗಾಗಿ ಭಾರತ ಸದಸ್ಯತ್ವ ಹೊಂದಿರುವಾಗ ಪಾಕಿಸ್ಥಾನಕ್ಕೆ ಸೂಕ್ತ ನ್ಯಾಯ ಸಿಗದು ಎಂದು ಪಾಕಿಸ್ಥಾನದ ಹಣಕಾಸು ಸಚಿವ ಅಸದ್‌ ಉಮರ್‌ ಹೇಳಿದ್ದಾರೆ.

ಎಫ್ಎಟಿಎಫ್ ಸೂಚಿಸಿದ ಕ್ರಮಗಳ ಮರುಪರಿಶೀಲನೆಗಾಗಿ ಏಷ್ಯಾ ಪೆಸಿಫಿಕ್‌ ಗ್ರೂಪ್‌ ರಚಿಸಲಾಗಿದ್ದು, ಈ ತಂಡವೇ ಪಾಕಿಸ್ಥಾನದ ಕ್ರಮಗಳನ್ನು ಮರುಪರಿಶೀಲನೆ ನಡೆಸಲಿದೆ. ಈ ತಂಡಕ್ಕೆ ಭಾರತದ ಹಣಕಾಸು ಗುಪ್ತಚರ ವಿಭಾಗದ ಪ್ರಧಾನ ನಿರ್ದೇಶಕರೇ ಸಹ ಮುಖ್ಯಸ್ಥರಾಗಿದ್ದಾರೆ.
 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.