ನೀರು ಕೇಳಿದವರಿಗೆ ಹಾಲು ನೀಡಿದ ಸಂಸ್ಕೃತಿ ನಮ್ಮದು


Team Udayavani, Aug 3, 2017, 8:16 AM IST

03-YAD-1.jpg

ಶಹಾಪುರ: ಕಾಯಕ ಸಂಸ್ಕೃತಿ ಆಚರಣೆ ಮೂಲಕ ಕೆಲಸದಲ್ಲಿ ಸಂತೃಪ್ತಿ ಜೊತೆಗೆ ದೈವಾನುಭೂತಿ ಹೊಂದಿದ ಹಾಲುಮತ ಸಮಾಜ ನೀರು ಕೇಳಲು ಬಂದವರಿಗೆ ಹಾಲುಕೊಟ್ಟು ಬೆಳೆಸಿದ ಕೀರ್ತಿ ಸಲ್ಲುತ್ತದೆ ಎಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಕಲಬುರಗಿ ವಿಭಾಗದ ಪೀಠಾಧ್ಯಕ್ಷ ಸಿದ್ಧರಾಮಾನಂದ ಮಹಾಸ್ವಾಮೀಜಿ ಹೇಳಿದರು.

ನಗರದ ಹಳೆಪೇಟೆಯ ವಗ್ಗರಾಯಣ್ಣ ಶರಣನ ಸನ್ನಿಧಾನದ ಆವರಣದಲ್ಲಿ 9 ನೇ ವರ್ಷದ ಹಸಿರು ಮತ್ತು ಹಾಲುಮತ ಸಂಸ್ಕೃತಿ ಜಾಗೃತಿ ಯಾತ್ರೆಗೆ ಚಾಲನೆ ನೀಡಿ, ನಂತರ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದ ಆರಾಧ್ಯ ದೇವರಾದ ಶ್ರೀ ಮಾಳಿಂಗರಾಯ, ಬೀರ ದೇವರು, ದಾರ್ಶನಿಕ ಕನಕದಾಸರಂಥ ದಾಸ ಶ್ರೇಷ್ಠರ ಪರಂಪರೆ ಹೊಂದಿದ ಹಾಲುಮತ ಸಮುದಾಯ ಮನುಷ್ಯ ಸಂಸ್ಕೃತಿ ಕಾಳಜಿ ಮತ್ತು ಜೀವ ಸಂಕುಲದ ಉಸಿರಾಗಿರುವ ನಿಸರ್ಗ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಮನುಷ್ಯತ್ವಕ್ಕಾಗಿ ಸಂಸ್ಕೃತಿ ಮುಖ್ಯವಾಗಿದ್ದು, ಪ್ರತಿಯೊಬ್ಬರು ಇಂದಿನ ಹೊಸ ಸಮಾಜದಲ್ಲಿ ಸದಾಚಾರ ಸಂಪನ್ನರಾಗಬೇಕು. ಕ್ಷಮಾಗುಣ, ಸ್ಪಂಧನಾಗುಣ, ಪ್ರೀತಿ ವಿಶ್ವಾಸ ಮತ್ತು ನಂಬಿದ ದೈವ ದೇವರಲ್ಲಿ ಶ್ರದ್ಧೆ ಭಕ್ತಿಯನಿಟ್ಟು ಮುನ್ನಡೆಯಬೇಕು ಎಂದರು. ಇದೇ ಸಂದರ್ಭದಲ್ಲಿ ಶ್ರೀಗಳು ಸಸಿಗಳನ್ನು ವಿತರಿಸಿ ಅವುಗಳ ರಕ್ಷಣೆ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕನಕಗುರು ಪೀಠದ ನಿಂಗಬೀರ ದೇವರು, ನಗರದ ಸಿದ್ಧರಾಮಯ್ಯ ಗುರುವಿನ, ಕುರುಬ ಸಮಾಜದ ಹಿರಿಯ ಮುಖಂಡರಾದ ಬಸವರಾಜ ವಿಭೂತಿಹಳ್ಳಿ, ಮಾಜಿ ಎಂ.ಎಲ್‌ .ಸಿ ಅಮಾತೆಪ್ಪ ಕಂದಕೂರ, ರೈತ ಮುಖಂಡ ಶರಣಪ್ಪ ಸಲಾದಪುರ, ಡಾ| ಭೀಮಣ್ಣ ಮೇಟಿ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಸಾಯಬಣ್ಣ ಹೊರಕೇರಿ, ಮುಖಂಡ ವಿಠಲ ವಗ್ಗಿ, ಶಾಂತಗೌಡ ನಾಗನಟಿಗಿ, ಯಮನಪ್ಪ ಭಪ್ಪರಗಿ, ಮಲ್ಲಿಕಾರ್ಜುನ ಕಂದಕೂರು, ಅಯ್ಯಣ್ಣ ಇನಾಂದಾರ, ಮಾನಪ್ಪ ಅರಿಕೇರಿ
ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುಂಚೆ ನಗರದ ಸಿ.ಬಿ.ಕಮಾನದಿಂದ ರಾಯಣ್ಣ ದೇವರ ಸನ್ನಿಧಾನದವರೆಗೂ ಯಾತ್ರಾ ಮೆರವಣಿಗೆ ಜರುಗಿತು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.