ವಿವಿಧೆಡೆ ಸಂಭ್ರಮದ ಧ್ವಜಾರೋಹಣ


Team Udayavani, Aug 18, 2017, 10:36 AM IST

yadgir 2.jpg

ಹುಣಸಗಿ: ಸಮೀಪದ ಕೊಡೇಕಲ್ಲ ಗ್ರಾಮದ ರಾಜಾ ತಿಮ್ಮಪ್ಪನಾಯಕ ಜಹಾಗೀರದಾರ ಶಿಕ್ಷಣ ಸಂಸ್ಥೆಯ ಆರ್‌ಟಿಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ 71ನೇ ಸ್ವಾತಂತ್ರ್ಯದಿನೋತ್ಸವ ನಿಮಿತ್ತ ಸಂಸ್ಥೆಯ ಕಾರ್ಯದರ್ಶಿ ತಿಮ್ಮಮ್ಮ ಶಂಭನಗೌಡ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಅಧ್ಯಕ್ಷ ಹಣಮಂತನಾಯಕ (ಬಬಲುಗೌಡ), ಅಮರೇಶ ನಾಯಕ, ರಂಗನಾಥ ದೊರೆ, ಮೋಹನ ಪಾಟೀಲ್‌, ಭಸವಂತಭಟ್‌ ಜ್ಯೋಶಿ, ಡಾ| ಜಿ.ಎಸ್‌. ಪಂಜಗಲ್‌, ಮನೋಹರ ಶಹಾಪುರ, ಮಲ್ಲು ನವಲಗುಡ್ಡ, ಭೀಮರಾಯ ಹೆಬ್ಟಾಳ, ರಾಜೇಂದ್ರ, ಮಾಲಿನಿ, ತಾರಾ ಇದ್ದರು. ಸರಕಾರಿ ಪದವಿ ಪೂರ್ವ ಕಾಲೇಜು: ಪ್ರಾಚಾರ್ಯ ಎಸ್‌.ಎನ್‌.ಅಗ್ನಿ ಧ್ವಜಾರೋಹಣ ನೆರವೇರಿಸಿದರು. ಎಸ್‌. ಎಮ್‌. ನಾಗರಬೆಟ್ಟ, ಬಸವರಾಜ ವಂದಲಿ, ಸವಿತಾ ಇದ್ದರು. ಗ್ರಾಪಂ ಕಚೇರಿ: ಗ್ರಾಪಂ ಅಧ್ಯಕ್ಷ ಮಹಿಮಪ್ಪ ಸೊನ್ನಾಪುರ ಧ್ವಜಾರೋಹಣ ನೆರವೇರಿಸಿದರು.ರಾಜಾ ಜೀತೇಂದ್ರ ನಾಯಕ, ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ,
ಬಬ್ಲುಗೌಡ, ತಾಪಂ ಸದಸ್ಯ ಮೋಹನ ಪಾಟೀಲ್‌, ರಂಗನಾಥ ದೊರೆ, ವಿ.ಎಸ್‌. ಹಾವೇರಿ, ಕನಕು ಜಿರಾಳ, ದೇವು ಗೋಪಾಳೆ, ಗ್ರಾಪಂ ಉಪಾಧ್ಯಕ್ಷೆ ನಿಂಬೆವ್ವ ಹಾವೇರಿ ಪಟ್ಟಣದ ಎಲ್ಲಾ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗ: ಉಪಪ್ರಾಚಾರ್ಯ ಭೀಮರಾಯ ಐಕೂರು ಧ್ವಜಾರೋಹಣ ನೆರವೇರಿಸಿದರು. ಎಎಸ್‌ಡಿಎಂಸಿ ಅಧ್ಯಕ್ಷ ರಂಗನಾಥ ದೊರೆ, ಸುರೇಶ ಅರಗಂಜಿ, ಎಚ್‌.ಎಸ್‌. ಪಾಟೀಲ್‌, ಸುರೇಶ ಯಾದಗಿರಿ, ಭೀಮರಾಯ ಐಕೂರ ಸೇರಿದಂತೆ ಶಾಲಾ
ಮಕ್ಕಳು ಹಾಜರಿದ್ದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ: ಪ್ರಾಚಾರ್ಯ ಶಶಿಕಲಾ ಮಾಲಿಪಾಟೀಲ್‌ ಧ್ವಜಾರೋಹಣ ನೆರವೇರಿಸಿದರು. ಉಪ-ಪ್ರಾಚಾರ್ಯ ಆರ್‌.ಡಿ. ಬಿರಾದಾರ, ಎ.ಎಸ್‌. ನೀಲಗಾರ, ಅಶ್ಪಾಕ ಅಹಮದ್‌ ದನದಮನಿ, ಎ.ಕೆ. ಹಿರೇಮಠ, ಎಸ್‌. ಎಂ.ಪೂಜಾರಿ, ಶಿವಶರಣ ಕಟ್ಟಿಮನಿ, ಶ್ರುತಿ ಮಳಿಮಠ, ನೀಲಪ್ಪ ನೀಲಗಾರ ಇದ್ದರು. ನಾಡ ಕಾರ್ಯಾಲಯ: ಉಪತಹಶೀಲ್ದಾರ ಮಹಾದೇವಪ್ಪಗೌಡ ಬಿರಾದಾರ ಧ್ವಜಾರೋಹಣ ನೆರವೇರಿಸಿದರು. ಹಣಮಂತಪ್ಪ ಹಂಡರಗಲ್‌, ಯಮನಪ್ಪ ಚವನಬಾವಿ, ಪರಶುರಾಮ ಕಾಳಾಪುರ, ಸಂಗಪ್ಪ ನಾಟೇಕಾರ ಮತ್ತಿತರಿದ್ದರು. ಪೊಲೀಸ್‌ ಠಾಣೆ: ಸ್ಥಳೀಯ ಠಾಣೆಯಲ್ಲಿ ಪಿಎಸ್‌ಐ ಕಾಳಪ್ಪ ಬಡಿಗೇರ ಧ್ವಜಾರೋಹಣ ನೆರವೇರಿಸಿದರು. ಆರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಆರೋಗ್ಯ ಕೇಂದ್ರ : ವೈದ್ಯಾಧಿಕಾರಿ ಡಾ.ಧರ್ಮರಾಜ ಹೊಸಮನಿ ಧ್ವಜಾರೋಹಣ ನೆರವೇರಿಸಿದರು. ಬಸವರಾಜೇಶ್ವರಿ ನೀಲಗಾರ, ಚನ್ನಬಸ್ಸು ನಾಲತವಾಡ, ಜುಬೇದಾ ಪಟೇಲ್‌, ಬಜಾರಪ್ಪ ರಾಯಚೂರು ಇದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.