ಪುರಾಣದಿಂದ ಆಧ್ಯಾತ್ಮಿಕ ಒಲವು


Team Udayavani, Feb 2, 2018, 5:33 PM IST

yad-2.jpg

ಶಹಾಪುರ: ಪುರಾಣ ಪ್ರವಚನಗಳನ್ನು ಆಲಿಸುವುದರಿಂದ ಮನುಷ್ಯನ ಮಾನಸಿಕ ಸ್ಥಿತಿ ಸಮತೋಲನೆಕ್ಕೆ ಬರುವದಲ್ಲದೆ,
ಆಧ್ಯಾತ್ಮಕತೆ ಒಲವು ಮೂಡಲಿದೆ ಎಂದು ದೋರನಹಳ್ಳಿ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೇಳಿದರು. ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಮಹಾಂತೇಶ್ವರ ಜಾತ್ರಾ ನಿಮಿತ್ತವಾಗಿ ಗುಡ್ಡಾಪುರದ ಶಿವಶರಣೆ ಶ್ರೀದಾನಮ್ಮದೇವಿ ಪುರಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಶರಣರ ಅನುಭವಾಮೃತ ಆಲಿಸುವುದರಿಂದ ಮಾನಸಿಕ ನೆಮ್ಮದಿ ಮೂಡುವುದಲ್ಲದೆ ಮನುಷ್ಯ ಸ್ಥಿತಪ್ರಜ್ಞೆನಾಗುತ್ತಾನೆ. ಆದ್ದರಿಂದ ಪ್ರತಿಯೊಬ್ಬರು ಪುರಾಣ ಮತ್ತು ಪ್ರವಚನ ಆಲಿಸಬೇಕು. ಪ್ರವಚನ ಕೇಳುವುದರಿಂದ ಆತ್ಮವಲೋಕನ, ಚಿಂತನೆ ಕಾರ್ಯಕ್ಕೆ ಜ್ಞಾನ ಸಮಯ ನೀಡಲಿದೆ. ಹೀಗಾಗಿ ನಾಗರಿಕರು ಪ್ರವಚನ ಆಲಿಸಲು ತಮ್ಮ ಜತೆ ಕುಟುಂಬ ಸಮೇತರಾಗಿಸಬೇಕು ಎಂದರು. 

ಹಿತ್ತಲ ಶಿರೂರು ಶರಣುಕುಮಾರ ಶಾಸ್ತ್ರಿ ಜ. 30ರಿಂದ ಫೆ. 12ರವರೆಗೆ ಪ್ರವಚನ ನಡೆಯಲಿದೆ. ಸರ್ವರೂ ಭಾಗವಹಿಸಬೇಕು ಎಂದರು. ಅಲ್ಲದೆ ಫೆ. 8ರಂದು ಜಂಗಮ ವಟುಗಳಿಗೆ ಅಯ್ನಾಚಾರ ಮತ್ತು ಶಿವದೀಕ್ಷೆ ಕಾರ್ಯಕ್ರಮ, ಫೆ. 9ರಂದು ಮುತ್ತೆ$çದೆಯರಿಗೆ ಶ್ರೀಮಠದಿಂದ ಉಡಿ ತುಂಬುವ ಕಾರ್ಯ, ಫೆ. 8ರಂದು ಗದಗ ಜಾನಪದ ಖ್ಯಾತ ಕಲಾವಿದರಿಂದ ವಿಶೇಷ ಕಲಾ ಪ್ರದರ್ಶನ ನಡೆಯಲಿದೆ.

ಫೆ. 13ರಂದು ಶ್ರೀಮಠದಿಂದ ಪ್ರತಿವರ್ಷದಂತೆ ಸಾಮೂಹಿಕ ಮದುವೆ ನಡೆಯಲಿವೆ. ಫೆ. 14ರಂದು ಇಡಿ ರಾತ್ರಿ ಪಲ್ಲಕ್ಕಿ ಸೇವೆ ನಡೆದು ಮರುದಿನ ಫೆ. 15ರಂದು ಬೆಟ್ಟದ ಮಹಾಂತೇಶ್ವರ ಭವ್ಯ ರಥೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ. 

ವೇದಿಕೆಯಲ್ಲಿ ತಾಲೂಕಿನ ಸಗರ ಗ್ರಾಮದ ಒಕ್ಕಲಗೇರ ಹಿರೇಮಠದ ಮರಳಮಹಾಂತ ಶಿವಾಚಾರ್ಯರು, ನಾಗಠಾಣ ಮಠದ ಸೋಮೇಶ್ವರ ಶಿವಾಚಾರ್ಯರು, ದೋರನಹಳ್ಳಿ ಚಿಕ್ಕಮಠದ ಶಿವಲಿಂಗರಾಜದೇಶಿಕೇಂದ್ರ ಶಿವಾಚಾರ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಮಠದ ವೀರಮಹಾಂತ ಶಿವಾಚಾರ್ಯರು ವಹಿಸಿದ್ದರು. ಗ್ರಾಮದ ಅನೇಕ ಗಣ್ಯರು ಮಹಿಳೆಯರು ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.