ಪುರಾಣದಿಂದ ಆಧ್ಯಾತ್ಮಿಕ ಒಲವು


Team Udayavani, Feb 2, 2018, 5:33 PM IST

yad-2.jpg

ಶಹಾಪುರ: ಪುರಾಣ ಪ್ರವಚನಗಳನ್ನು ಆಲಿಸುವುದರಿಂದ ಮನುಷ್ಯನ ಮಾನಸಿಕ ಸ್ಥಿತಿ ಸಮತೋಲನೆಕ್ಕೆ ಬರುವದಲ್ಲದೆ,
ಆಧ್ಯಾತ್ಮಕತೆ ಒಲವು ಮೂಡಲಿದೆ ಎಂದು ದೋರನಹಳ್ಳಿ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೇಳಿದರು. ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಮಹಾಂತೇಶ್ವರ ಜಾತ್ರಾ ನಿಮಿತ್ತವಾಗಿ ಗುಡ್ಡಾಪುರದ ಶಿವಶರಣೆ ಶ್ರೀದಾನಮ್ಮದೇವಿ ಪುರಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಶರಣರ ಅನುಭವಾಮೃತ ಆಲಿಸುವುದರಿಂದ ಮಾನಸಿಕ ನೆಮ್ಮದಿ ಮೂಡುವುದಲ್ಲದೆ ಮನುಷ್ಯ ಸ್ಥಿತಪ್ರಜ್ಞೆನಾಗುತ್ತಾನೆ. ಆದ್ದರಿಂದ ಪ್ರತಿಯೊಬ್ಬರು ಪುರಾಣ ಮತ್ತು ಪ್ರವಚನ ಆಲಿಸಬೇಕು. ಪ್ರವಚನ ಕೇಳುವುದರಿಂದ ಆತ್ಮವಲೋಕನ, ಚಿಂತನೆ ಕಾರ್ಯಕ್ಕೆ ಜ್ಞಾನ ಸಮಯ ನೀಡಲಿದೆ. ಹೀಗಾಗಿ ನಾಗರಿಕರು ಪ್ರವಚನ ಆಲಿಸಲು ತಮ್ಮ ಜತೆ ಕುಟುಂಬ ಸಮೇತರಾಗಿಸಬೇಕು ಎಂದರು. 

ಹಿತ್ತಲ ಶಿರೂರು ಶರಣುಕುಮಾರ ಶಾಸ್ತ್ರಿ ಜ. 30ರಿಂದ ಫೆ. 12ರವರೆಗೆ ಪ್ರವಚನ ನಡೆಯಲಿದೆ. ಸರ್ವರೂ ಭಾಗವಹಿಸಬೇಕು ಎಂದರು. ಅಲ್ಲದೆ ಫೆ. 8ರಂದು ಜಂಗಮ ವಟುಗಳಿಗೆ ಅಯ್ನಾಚಾರ ಮತ್ತು ಶಿವದೀಕ್ಷೆ ಕಾರ್ಯಕ್ರಮ, ಫೆ. 9ರಂದು ಮುತ್ತೆ$çದೆಯರಿಗೆ ಶ್ರೀಮಠದಿಂದ ಉಡಿ ತುಂಬುವ ಕಾರ್ಯ, ಫೆ. 8ರಂದು ಗದಗ ಜಾನಪದ ಖ್ಯಾತ ಕಲಾವಿದರಿಂದ ವಿಶೇಷ ಕಲಾ ಪ್ರದರ್ಶನ ನಡೆಯಲಿದೆ.

ಫೆ. 13ರಂದು ಶ್ರೀಮಠದಿಂದ ಪ್ರತಿವರ್ಷದಂತೆ ಸಾಮೂಹಿಕ ಮದುವೆ ನಡೆಯಲಿವೆ. ಫೆ. 14ರಂದು ಇಡಿ ರಾತ್ರಿ ಪಲ್ಲಕ್ಕಿ ಸೇವೆ ನಡೆದು ಮರುದಿನ ಫೆ. 15ರಂದು ಬೆಟ್ಟದ ಮಹಾಂತೇಶ್ವರ ಭವ್ಯ ರಥೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ. 

ವೇದಿಕೆಯಲ್ಲಿ ತಾಲೂಕಿನ ಸಗರ ಗ್ರಾಮದ ಒಕ್ಕಲಗೇರ ಹಿರೇಮಠದ ಮರಳಮಹಾಂತ ಶಿವಾಚಾರ್ಯರು, ನಾಗಠಾಣ ಮಠದ ಸೋಮೇಶ್ವರ ಶಿವಾಚಾರ್ಯರು, ದೋರನಹಳ್ಳಿ ಚಿಕ್ಕಮಠದ ಶಿವಲಿಂಗರಾಜದೇಶಿಕೇಂದ್ರ ಶಿವಾಚಾರ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಮಠದ ವೀರಮಹಾಂತ ಶಿವಾಚಾರ್ಯರು ವಹಿಸಿದ್ದರು. ಗ್ರಾಮದ ಅನೇಕ ಗಣ್ಯರು ಮಹಿಳೆಯರು ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.