ರಾಹುಲ್‌ ಸ್ವಾಗತಕ್ಕೆ ಪಟ್ಟಣ ಶೃಂಗಾರ


Team Udayavani, Feb 12, 2018, 5:18 PM IST

ray-4.jpg

ಶಹಾಪುರ: ಇಂದು ಮಧ್ಯಾಹ್ನ ವೇಳೆಗೆ ಎಐಸಿಸಿ ಅಧ್ಯಕ್ಷ ನಗರಕ್ಕೆ ಆಗಮಿಸಲಿದ್ದು, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಪೂರ್ವ ತಯ್ನಾರಿಯನ್ನು ಸಿದ್ಧಗೊಳಿಸಿದೆ. ನಗರದಲ್ಲಿ ಎಲ್ಲಡೆ ಕಟೌಟ್‌, ಕಾಂಗ್ರೆಸ್‌ ಪಕ್ಷದ ಧ್ವಜಗಳು ರಾರಾಜಿಸುತ್ತಿವೆ. ಈ ಸಂದರ್ಭದಲ್ಲಿ ನಗರದ ವೇದಿಕೆ ಸಜ್ಜುಗೊಂಡಿರುವುದು ಪರಿಶೀಲನೆ ನಡೆಸಲು ಆಗಮಿಸಿದ್ದ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ, ಎಲ್ಲವನ್ನೂ ವೇದಿಕೆ ಸುತ್ತಮುತ್ತ ಮೈದಾನ ಸುತ್ತ ಸಂಚರಿಸಿ ವೀಕ್ಷಿಸಿದರು.

ನಂತರ ವೇದಿಕೆ ಮೇಲೆ ಕುಳಿತು ಹಲವು ವಿಚಾರಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿನಿಮಯ ಮಾಡಿಕೊಂಡರು. ಹಲವು ನಿರ್ದೇಶನಗಳನ್ನು ನೀಡಿದರು. ಹತ್ತಿಗೂಡೂರ ಗ್ರಾಮದಿಂದ ನಗರದಲ್ಲಿ ಸಿದ್ಧಗೊಂಡ ವೇದಿಕೆವರೆಗೂ ರೋಡ್‌ ಶೋ ನಡೆಯಲಿದ್ದು, ಬೇಕಾದ ಬ್ಯಾರಿಕೇಡ್‌, ರಸ್ತೆ ಸಂಚಾರ ಸ್ಥಗಿತ, ಬೇರೆ ವ್ಯವಸ್ಥೆ ಅನುಕೂಲ ಕುರಿತು ಮಾಹಿತಿ ಪಡೆದರು.

ಅದರಂತೆ ಬೆಳಗಿನವರೆಗೆ ಸಮರ್ಪಕ ವ್ಯವಸ್ಥೆ ಮೇಲೆ ಹದ್ದಿನ ಕಣ್ಣಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೇಂದ್ರದ ಭದ್ರತಾ ಪಡೆ ಬೇಡಿಕೆಯಂತೆ ವ್ಯವಸ್ಥೆಗೆ ಸಹಕರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮತ್ತು ರಾಹುಲ್‌ ಗಾಂಧಿ ಅವರು ಪ್ರಥಮ ಬಾರಿಗೆ ಹೈ.ಕ ಭಾಗದಲ್ಲಿ ಸಂಚರಿಸುತ್ತಿದ್ದು, ಕೇಂದ್ರದ ಭದ್ರತಾಪಡೆ ನಿಯಮನುಸಾರ ಅವಕಾಶ ಕಲ್ಪಿಸಬೇಕಿದ್ದು, ಸಾರ್ವಜನಿಕರಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ರಾಹುಲ್‌ ಗಾಂಧಿ ಸ್ವಾಗತಕ್ಕೆ ಸಜ್ಜು ಇಡಿ ಪಟ್ಟಣ ಶೃಂಗಾರಗೊಂಡಿದೆ. ಜೆಸ್ಕಾಂ ಇಲಾಖೆ ಕಚೇರಿ ಎದುರಿನ ಮೈದಾನದಿಂದ ಹತ್ತಿಗೂಡೂರ ರಾಷ್ಟ್ರೀಯ ಹೆದ್ದಾರಿ ಮಾರ್ಗ ಇಂದು ಸಾರ್ವಜನಿಕ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ವ್ಯಾಪಾರಸ್ಥರಿಗೆ ಚಿಂತೆ ಇದೇ ಮೊದಲ ಬಾರಿಗೆ ರಸ್ತೆ ಸಂಚಾರ ಸ್ಥಗಿತಗೊಳಿಸಿರುವುದರಿಂದ ಕಿರುಕುಳ ವ್ಯಾಪಾರಸ್ಥರಲ್ಲಿ ಗೊಂದಲ ಮೂಡಿದೆ. 

ಶಿವರಾತ್ರಿ ಹಬ್ಬದ ನಿಮಿತ್ತ ಹಣ್ಣು, ಹೂವು ಮಾರಾಗಾರರು ಸೇರಿದಂತೆ ಕಿರಾಣಿ ಅಂಗಡಿಗಳಿಗೆ ಉತ್ತಮ ವ್ಯಾಪಾರವಿತ್ತು. ಆದರೆ ರಾಹುಲ್‌ ಆಗಮನ ವ್ಯಾಪಾರಸ್ಥರ ಪಾಲಿಗೆ ರಾಹು ಬಂದೆರಗಿದಂತಾಗಿದೆ. ಅದರಲ್ಲೂ ಸೋಮವಾರ ಉತ್ತಮ ವ್ಯಾಪರವಿತ್ತು. ಗ್ರಾಮೀಣ ಭಾಗದ ರೈತಾಪಿ ಜನ ಇಂದೇ ಮಾರ್ಕೇಟ್‌ಗೆ ಆಗಮಿಸುತ್ತಾರೆ. ಧವಸ ಧಾನ್ಯಗಳು ಮಾರಾಟ ಗಂಜ್‌ನಲ್ಲಿ ಇಂದೇ ನಡೆಯುವದು. ಇದಕ್ಕೆಲ್ಲ ಬ್ರೇಕ್‌ ಬಿದ್ದಿರುವುದು ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿರುವುದು ಮಾತ್ರ ಸತ್ಯ. 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.