ವರಿಷ್ಠರು ಒಪ್ಪಿದರೆ ಬಾದಾಮಿಯಲ್ಲಿ ಪ್ರಚಾರ


Team Udayavani, May 4, 2018, 5:48 PM IST

yad-1.jpg

ಕಕ್ಕೇರಾ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಹಿನ್ನೆಡೆಯಾಗಲಿದೆ. ಒಂದು ವೇಳೆ ಬಿಜೆಪಿ ವರಿಷ್ಠರು ಅನುಮತಿ ನೀಡಿದರೆ ಬಾದಾಮಿಗೆ ಹೋಗಿ ಪ್ರಚಾರ ಮಾಡಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ರಾಜುಗೌಡ ಹೇಳಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ನಿಂಗಾಪುರ ಗ್ರಾಮದಲ್ಲಿ ಮತಯಾಚನೆ ವೇಳೆ ಕಾಂಗ್ರೆಸ್‌ ಕೆಲ ಕಾರ್ಯಕರ್ತರನ್ನು
ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಮುಕ್ತ
ಕರ್ನಾಟಕ ನಿರ್ಮಾಣವಾಗಲಿದೆ. ಕಾಂಗ್ರೆಸ್‌ನವರು ಐದು ವರ್ಷಗಳಲ್ಲಿ ಬರೀ ಸುಳ್ಳು ಆಶ್ವಾಸನೆಗಳನ್ನೇ ನೀಡುತ್ತಾ
ಬರುತ್ತಿದ್ದಾರೆ ಎಂದು ಹರಿಹಾಯ್ದರು. 

ಈ ಹಿಂದೇ ಅಧಿಕಾರದಲ್ಲಿದ್ದಾಗ ತಾಲೂಕಿನ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ
ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಜನರ ಸೇವೆಗೆ ಸದಾ ಸಿದ್ದ ಎಂದರು.
 
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜ ಸ್ಥಾವರಮಠ, ಕಲೀಲ ಅಹ್ಮದ್‌ ದಖನಿ, ರಾಮಯ್ಯ ಶೆಟ್ಟಿ, ನಿಂಗಣ್ಣ ಚಿಂಚೋಡಿ, ದ್ಯಾವಣ್ಣ ಮಲಗಲದಿನ್ನಿ, ಅಮರಣ್ಣ ಹುಡೇದ್‌, ಮಲ್ಲೇಶ ಪಾಟೀಲ್‌, ಪರಮಣ್ಣ ಪೂಜಾರಿ, ದಶರಥ ಆರೇಶಂಕರ, ಸೋಮಣ್ಣನಾಯಕ ಹವಾಲ್ದಾರ್‌, ಭೀಮಣ್ಣಗೌಡ ಹಳ್ಳಿ, ಅಯ್ಯಣ್ಣ ಚಿಂಚೋಡಿ, ಭೀಮನಗೌಡ ಬೈಲಾಪುರ, ಚಿದಾನಂದ ಕಮತಗಿ, ತಿರುಪತಿ ಪವಾರ್‌, ಶಾಂತಪ್ಪ ತಾಳಿಕೋಟಿ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.