ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯ ಜೋರು
Team Udayavani, Jun 12, 2018, 9:34 AM IST
ಕಕ್ಕೇರಾ: ಅರಣ್ಯ ಇಲಾಖೆ ವತಿಯಿಂದ ಸಮೀಪದ ತಿಂಥಣಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಸಿ ನೆಡಲಾಯಿತು.
ಎರಡು ಬದಿಯಿಂದ ಅರಳಳ್ಳಿ ಗ್ರಾಮದವರೆಗೂ ಹನ್ನೆರಡನೂರು ಸಸಿಗಳ ನೆಡುವ ಗುರಿ ಹೊಂದಲಾಗಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಉಪ-ಅಧಿಕಾರಿ ಪರಶುರಾಮ ತಿಳಿಸಿದರು.
ಸಸಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸಂರಕ್ಷಣೆ ಮಾಡಲಿದ್ದಾರೆ. ಅಲ್ಲದೆ ಸಾರ್ವಜನಿಕರು ಕೂಡ ಗಿಡಗಳನ್ನು ಉಳಿಸಿ-ಬೆಳೆಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆರ್.ಎಫ್. ಪುಷ್ಪವತಿ, ಮಾನಪ್ಪ ಬೂದಗುಂಪಿ ತಿಂಥಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ